Webdunia - Bharat's app for daily news and videos

Install App

ಸಿಎಎ ಹೋರಾಟ ದೇಶದ್ರೋಹ ಹೋರಾಟ - ಸಂಸದ ಅನಂತ್ ಕುಮಾರ್ ಹೆಗಡೆ

Webdunia
ಶುಕ್ರವಾರ, 21 ಫೆಬ್ರವರಿ 2020 (07:26 IST)
ಕಾರವಾರ : ಬೆಂಗಳೂರಿನಲ್ಲಿ ನಡೆದ ಸಿಎಎ ಹೋರಾಟ ಸಭೆಯಲ್ಲಿ ಯುವತಿಯೊಬ್ಬಳು ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಜೊತೆಗೆ ವೇದಿಕೆ ಮೇಲಿದ್ದ ಎಲ್ಲರ ಮೇಲೂ ದೇಶದ್ರೋಹದ ಕೇಸ್ ದಾಖಲಿಸುವಂತೆ ಸಂಸದ ಅನಂತ್ ಕುಮಾರ್ ಹೆಗಡೆ ಆಗ್ರಹಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಡಪಂಥೀಯ ವಿಚಾರ ದೇಶದ್ರೋಹ ವಿಚಾರವಾಗಿ ಮಾರ್ಪಟ್ಟಿದೆ. ಸಿಎಎ ಹೋರಾಟ ದೇಶದ್ರೋಹ ಹೋರಾಟವಾಗಿ, ದೇಶದ್ರೋಹ ಚಟುವಟಿಕೆಯಾಗಿ ಹಿಂದು ವಿರೋಧಿ ಹೋರಾಟವಾಗಿ ಮಾರ್ಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೇ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಜೊತೆ ವೇದಿಕೆ ಮೇಲಿದ್ದ ಎಲ್ಲರ ಮೇಲೆ ದೇಶದ್ರೋಹದ ಕೇಸ್ ದಾಖಲಿಸಿ ತಕ್ಷಣ ಬಂಧಿಸುವಂತೆ ಅವರು  ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments