Webdunia - Bharat's app for daily news and videos

Install App

ಅನಂತ್‌ ಕುಮಾರ್‌ ಹೆಗಡೆಗೆ ಬುದ್ದಿ ಹೇಳಿದ ಸಿ.ಟಿ. ರವಿ

geetha
ಬುಧವಾರ, 17 ಜನವರಿ 2024 (16:20 IST)
ಚಿಕ್ಕಮಗಳೂರು :ರಾಮ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವವನು. ಅನಂತ್‌ ಕುಮರ್‌ ಅವರ ಹೇಳಿಕೆಯಲ್ಲಿ ಸತ್ಯವಿದೆ. ಮೊಘಲ್‌ ದೊರೆಗಳ ಸಮಯದಲ್ಲಿ 42 ಸಾವಿರ ದೇಗುಲಗಳನ್ನು ಧ್ವಂಸ ಮಾಡಿ ಮಸೀದಿ ನಿರ್ಮಿಸಿರುವುದು ನಿಜ. ಆದರೆ ಭಾರತೀಯ ಮುಸಲ್ಮಾನರು ದಾಳಿಕೋರರೊಡನೆ ಗುರುತಿಸಿಕೊಳ್ಳುವುದಿಲ್ಲ ಎಂದು ನುಡಿದ ಸಿ.ಟಿ. ರವಿ, ಇನ್ನೊಬ್ಬರ ಸ್ಥಳದ ಮೇಲೆ ಆಕ್ರಮಣ ಮಾಡಿ ಕಟ್ಟಿರುವ ಮಸೀದಿಯಲ್ಲಿ ನಮಾಜ್‌ ಮಾಡಿದರೆ ಅದು ಹರಾಮ್ ಎಂದು ಅನಿಸಬಹುದೆಂದು ಹೇಳಿದ್ದಾರೆ. 

ಸಿಎಂ ಸಿದ್ದರಾಮಯ್ಯ ವಿರುದ್ದ ಸಂಸದ ಅನಂತ್‌ ಕುಮಾರ್ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ. ಮಂಗಳವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ಸ್ಥಾನಕ್ಕೆ ಯಾವ ಗೌರವ ನೀಡಬೇಕೋ ಅದನ್ನು ನೀಡಲೇಬೇಕು.  ಇನ್ನೊಬ್ಬರ ಮನಸಿಗೆ ನೋವುಂಟು ಮಾಡುವಂತೆ ಮಾತನಾಡಬಾರದು ಎಂದರು. 

ಘಜನಿ, ಘೋರಿಗಳ ಜೊತೆ ಗುರುತಿಸಿಕೊಳ್ಳುವ ಮುಸ್ಲಿಮರ ಅಪಾಯಕಾರಿ ಮನಸ್ಥಿತಿಯನ್ನು ನಾವು ಸಹಿಸಿಕೊಳ್ಳಲಾಗುವುದಿಲ್ಲ. ಶಿಶುನಾಳ ಶರೀಫರು , ಅಬ್ದುಲ್‌ ಕಲಾಂ ಅವರು ಆದರ್ಶವಾಗಬೇಕು ಎಂದು ಸಿ.ಟಿ ರವಿ ಹೇಳಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments