ಅನಂತ್‌ ಕುಮಾರ್‌ ಹೆಗಡೆಗೆ ಬುದ್ದಿ ಹೇಳಿದ ಸಿ.ಟಿ. ರವಿ

geetha
ಬುಧವಾರ, 17 ಜನವರಿ 2024 (16:20 IST)
ಚಿಕ್ಕಮಗಳೂರು :ರಾಮ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವವನು. ಅನಂತ್‌ ಕುಮರ್‌ ಅವರ ಹೇಳಿಕೆಯಲ್ಲಿ ಸತ್ಯವಿದೆ. ಮೊಘಲ್‌ ದೊರೆಗಳ ಸಮಯದಲ್ಲಿ 42 ಸಾವಿರ ದೇಗುಲಗಳನ್ನು ಧ್ವಂಸ ಮಾಡಿ ಮಸೀದಿ ನಿರ್ಮಿಸಿರುವುದು ನಿಜ. ಆದರೆ ಭಾರತೀಯ ಮುಸಲ್ಮಾನರು ದಾಳಿಕೋರರೊಡನೆ ಗುರುತಿಸಿಕೊಳ್ಳುವುದಿಲ್ಲ ಎಂದು ನುಡಿದ ಸಿ.ಟಿ. ರವಿ, ಇನ್ನೊಬ್ಬರ ಸ್ಥಳದ ಮೇಲೆ ಆಕ್ರಮಣ ಮಾಡಿ ಕಟ್ಟಿರುವ ಮಸೀದಿಯಲ್ಲಿ ನಮಾಜ್‌ ಮಾಡಿದರೆ ಅದು ಹರಾಮ್ ಎಂದು ಅನಿಸಬಹುದೆಂದು ಹೇಳಿದ್ದಾರೆ. 

ಸಿಎಂ ಸಿದ್ದರಾಮಯ್ಯ ವಿರುದ್ದ ಸಂಸದ ಅನಂತ್‌ ಕುಮಾರ್ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ. ಮಂಗಳವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ಸ್ಥಾನಕ್ಕೆ ಯಾವ ಗೌರವ ನೀಡಬೇಕೋ ಅದನ್ನು ನೀಡಲೇಬೇಕು.  ಇನ್ನೊಬ್ಬರ ಮನಸಿಗೆ ನೋವುಂಟು ಮಾಡುವಂತೆ ಮಾತನಾಡಬಾರದು ಎಂದರು. 

ಘಜನಿ, ಘೋರಿಗಳ ಜೊತೆ ಗುರುತಿಸಿಕೊಳ್ಳುವ ಮುಸ್ಲಿಮರ ಅಪಾಯಕಾರಿ ಮನಸ್ಥಿತಿಯನ್ನು ನಾವು ಸಹಿಸಿಕೊಳ್ಳಲಾಗುವುದಿಲ್ಲ. ಶಿಶುನಾಳ ಶರೀಫರು , ಅಬ್ದುಲ್‌ ಕಲಾಂ ಅವರು ಆದರ್ಶವಾಗಬೇಕು ಎಂದು ಸಿ.ಟಿ ರವಿ ಹೇಳಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ಮುಂದಿನ ಸುದ್ದಿ
Show comments