Webdunia - Bharat's app for daily news and videos

Install App

ದೀಪಕ್ ಹತ್ಯೆಗೆ ಟ್ವಿಟ್‌ನಲ್ಲಿ ಕಿಲ್ಲರ್ ಕಾಂಗ್ರೆಸ್ ಎಂದ ಅನಂತಕುಮಾರ್ ಹೆಗಡೆ

Webdunia
ಗುರುವಾರ, 4 ಜನವರಿ 2018 (19:07 IST)
ಮಂಗಳೂರಿನಲ್ಲಿ ಕೊಲೆಯಾಗಿರುವ ದೀಪಕ್‌ ರಾವ್‌ ಹತ್ಯೆಗೆ ಕಿಡಿಕಾರಿರುವ ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ರಕ್ತ ಸಿಕ್ತ ಹಸ್ತದ ಗುರುತಿನ ಚಿತ್ರದ ಮೇಲೆ ಕಿಲ್ಲರ್‌ ಕಾಂಗ್ರೆಸ್‌ ಎಂದು ಟ್ವಿಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಸ್ಲಾಮಿಕ್‌ ಸ್ಟೇಟ್‌ ಪ್ರಾಯೋಜಕತ್ವದಲ್ಲಿ ಅವರ ಆಳ್ವಿಕೆಯಲ್ಲಿ ಪ್ರತಿ ಮೂರು ತಿಂಗಳಿಗೊಬ್ಬರಂತೆ ಹಿಂದೂ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ ಎಂದು ಆರೋಪಿಸಿದ್ದಾರೆ.
 
ಇನ್ನು ಮುಂದುವರೆದು ಕರ್ನಾಟಕದ ಮುಖ್ಯಮಂತ್ರಿ  ಈ ಅಂಕೆ ಅಂಶಗಳನ್ನು ಹೆಮ್ಮೆಯಿಂದ ಜಾಹಿರಾತಿನಲ್ಲಿ ಬಳಸಿಕೊಂಡು ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲಿದ್ದಾರೆ ಎಂದು ಟ್ವಿಟ್‌ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ಯಾಬ್ಲೆಟ್ ತೆಗೆದುಕೊಳ್ಳದೇ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಉಪಾಯ

ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆನಾ: ಆರ್ ಅಶೋಕ್ ವಾಗ್ದಾಳಿ

ರಾಹುಲ್ ಗಾಂಧಿ ಜೊತೆ ಜಡ್ಜ್ ಸೆಲ್ಫೀ ನಿಜಾನಾ: ಇಲ್ಲಿದೆ ರಿಯಾಲಿಟಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments