Webdunia - Bharat's app for daily news and videos

Install App

ದೀಪಕ್ ಹತ್ಯೆಗೆ ಟ್ವಿಟ್‌ನಲ್ಲಿ ಕಿಲ್ಲರ್ ಕಾಂಗ್ರೆಸ್ ಎಂದ ಅನಂತಕುಮಾರ್ ಹೆಗಡೆ

Webdunia
ಗುರುವಾರ, 4 ಜನವರಿ 2018 (19:07 IST)
ಮಂಗಳೂರಿನಲ್ಲಿ ಕೊಲೆಯಾಗಿರುವ ದೀಪಕ್‌ ರಾವ್‌ ಹತ್ಯೆಗೆ ಕಿಡಿಕಾರಿರುವ ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ರಕ್ತ ಸಿಕ್ತ ಹಸ್ತದ ಗುರುತಿನ ಚಿತ್ರದ ಮೇಲೆ ಕಿಲ್ಲರ್‌ ಕಾಂಗ್ರೆಸ್‌ ಎಂದು ಟ್ವಿಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಸ್ಲಾಮಿಕ್‌ ಸ್ಟೇಟ್‌ ಪ್ರಾಯೋಜಕತ್ವದಲ್ಲಿ ಅವರ ಆಳ್ವಿಕೆಯಲ್ಲಿ ಪ್ರತಿ ಮೂರು ತಿಂಗಳಿಗೊಬ್ಬರಂತೆ ಹಿಂದೂ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ ಎಂದು ಆರೋಪಿಸಿದ್ದಾರೆ.
 
ಇನ್ನು ಮುಂದುವರೆದು ಕರ್ನಾಟಕದ ಮುಖ್ಯಮಂತ್ರಿ  ಈ ಅಂಕೆ ಅಂಶಗಳನ್ನು ಹೆಮ್ಮೆಯಿಂದ ಜಾಹಿರಾತಿನಲ್ಲಿ ಬಳಸಿಕೊಂಡು ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲಿದ್ದಾರೆ ಎಂದು ಟ್ವಿಟ್‌ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments