Webdunia - Bharat's app for daily news and videos

Install App

ನ್ಯಾಷನಲ್ ಕಾಲೇಜು ಮೈದಾನದತ್ತ ಅನಂತ ಯಾತ್ರೆ

Webdunia
ಮಂಗಳವಾರ, 13 ನವೆಂಬರ್ 2018 (10:22 IST)
ಬೆಂಗಳೂರು: ನಿನ್ನೆ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಪಾರ್ಥಿವ ಶರೀರ ಇದೀಗ ಮಲ್ಲೇಶ್ವರ ಬಿಜೆಪಿ ಕಚೇರಿಯಿಂದ ನ್ಯಾಷನಲ್ ಕಾಲೇಜು ಮೈದಾನದತ್ತ ಸಾಗಿದೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನದ ಬಳಿಕ ಇದೀಗ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕೆಲ ಕಾಲ ಸಾರ್ವಜನಿಕ ದರ್ಶನಕ್ಕೆ ಕರೆದೊಯ್ಯಲಾಗುತ್ತಿದೆ.

ಹೂವುಗಳಿಂದ ಅಲಂಕೃತಗೊಂಡ ಸೇನಾ ವಾಹನದಲ್ಲಿ ಅನಂತ ಕುಮಾರ್ ಪಾರ್ಥಿವ ಶರೀರವನ್ನು ಕರೆದೊಯ್ಯಲಾಗುತ್ತಿದೆ. ಇದೇ ಮೈದಾನದಲ್ಲಿ ಹಲವು ಬಾರಿ ಅನಂತ ಕುಮಾರ್ ರಾಜಕೀಯ ರ್ಯಾಲಿಗಳಲ್ಲಿ ಮಾತನಾಡಿದ್ದರು. ಇಂದು ಅದೇ ಮೈದಾನದಲ್ಲಿ ಅವರ ಪಾರ್ಥಿವ ಶರೀರ ಶಾಂತವಾಗಿ ಮಲಗಿರುವುದನ್ನು ನೋಡಲು ಅದೆಷ್ಟೋ ಮಂದಿ ಆಗಮಿಸುವಂತಾಗಿದೆ. ಇಲ್ಲಿ ಅಂತಿಮ ದರ್ಶನದ ಬಳಿಕ ಚಾಮರಾಜಪೇಟೆಯ ರುದ್ರಭೂಮಿಗೆ ಅಂತಿಮ ಯಾತ್ರೆ ನಡೆಯಲಿದ್ದು, ಅಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments