Webdunia - Bharat's app for daily news and videos

Install App

ನ್ಯಾಷನಲ್ ಕಾಲೇಜು ಮೈದಾನದತ್ತ ಅನಂತ ಯಾತ್ರೆ

Webdunia
ಮಂಗಳವಾರ, 13 ನವೆಂಬರ್ 2018 (10:22 IST)
ಬೆಂಗಳೂರು: ನಿನ್ನೆ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಪಾರ್ಥಿವ ಶರೀರ ಇದೀಗ ಮಲ್ಲೇಶ್ವರ ಬಿಜೆಪಿ ಕಚೇರಿಯಿಂದ ನ್ಯಾಷನಲ್ ಕಾಲೇಜು ಮೈದಾನದತ್ತ ಸಾಗಿದೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನದ ಬಳಿಕ ಇದೀಗ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕೆಲ ಕಾಲ ಸಾರ್ವಜನಿಕ ದರ್ಶನಕ್ಕೆ ಕರೆದೊಯ್ಯಲಾಗುತ್ತಿದೆ.

ಹೂವುಗಳಿಂದ ಅಲಂಕೃತಗೊಂಡ ಸೇನಾ ವಾಹನದಲ್ಲಿ ಅನಂತ ಕುಮಾರ್ ಪಾರ್ಥಿವ ಶರೀರವನ್ನು ಕರೆದೊಯ್ಯಲಾಗುತ್ತಿದೆ. ಇದೇ ಮೈದಾನದಲ್ಲಿ ಹಲವು ಬಾರಿ ಅನಂತ ಕುಮಾರ್ ರಾಜಕೀಯ ರ್ಯಾಲಿಗಳಲ್ಲಿ ಮಾತನಾಡಿದ್ದರು. ಇಂದು ಅದೇ ಮೈದಾನದಲ್ಲಿ ಅವರ ಪಾರ್ಥಿವ ಶರೀರ ಶಾಂತವಾಗಿ ಮಲಗಿರುವುದನ್ನು ನೋಡಲು ಅದೆಷ್ಟೋ ಮಂದಿ ಆಗಮಿಸುವಂತಾಗಿದೆ. ಇಲ್ಲಿ ಅಂತಿಮ ದರ್ಶನದ ಬಳಿಕ ಚಾಮರಾಜಪೇಟೆಯ ರುದ್ರಭೂಮಿಗೆ ಅಂತಿಮ ಯಾತ್ರೆ ನಡೆಯಲಿದ್ದು, ಅಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments