Daily Horoscope

ಮತ್ತೆ ನಾಲಿಗೆ ಹರಿಬಿಟ್ಟ ಸಂಸದ ಅನಂತ ಕುಮಾರ್ ಹೆಗ್ಡೆ

Webdunia
ಸೋಮವಾರ, 3 ಫೆಬ್ರವರಿ 2020 (11:14 IST)
ಬೆಂಗಳೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಸಂಸದ ಅನಂತ ಕುಮಾರ್ ಹೆಗ್ಡೆ ಈಗ ಮತ್ತೆ ಮಹಾತ್ಮಾ ಗಾಂಧೀಜಿ ಬಗ್ಗೆ ಹೇಳಿಕೆ ಮಾಡಿ ವಿವಾಕ್ಕೀಡಾಗಿದ್ದಾರೆ.


ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮಾ ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟವೆಲ್ಲಾ ಒಂದು ನಾಟಕ ಎನ್ನುವ ಮೂಲಕ ಸಂಸದ ಹೆಗ್ಡೆ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

‘ಗಾಂಧೀಜಿಯವರ ಸ್ವಾತಂತ್ರ್ಯಹೋರಾಟವೇ ದೊಡ್ಡ ನಾಟಕವಾಗಿತ್ತು. ಅವರಂತಹ ವ್ಯಕ್ತಿಗಳನ್ನು ಈ ದೇಶ ಮಹಾತ್ಮಾ ಎಂದು ಕರೆಯುವಾಗ ನನ್ನ ರಕ್ತ ಕುದಿಯುತ್ತದೆ’ ಎಂದು ಅನಂತ ಕುಮಾರ್ ಹೆಗ್ಡೆ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments