Webdunia - Bharat's app for daily news and videos

Install App

ಮತ್ತೆ ನಾಲಿಗೆ ಹರಿಬಿಟ್ಟ ಸಂಸದ ಅನಂತ ಕುಮಾರ್ ಹೆಗ್ಡೆ

Webdunia
ಸೋಮವಾರ, 3 ಫೆಬ್ರವರಿ 2020 (11:14 IST)
ಬೆಂಗಳೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಸಂಸದ ಅನಂತ ಕುಮಾರ್ ಹೆಗ್ಡೆ ಈಗ ಮತ್ತೆ ಮಹಾತ್ಮಾ ಗಾಂಧೀಜಿ ಬಗ್ಗೆ ಹೇಳಿಕೆ ಮಾಡಿ ವಿವಾಕ್ಕೀಡಾಗಿದ್ದಾರೆ.


ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮಾ ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟವೆಲ್ಲಾ ಒಂದು ನಾಟಕ ಎನ್ನುವ ಮೂಲಕ ಸಂಸದ ಹೆಗ್ಡೆ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

‘ಗಾಂಧೀಜಿಯವರ ಸ್ವಾತಂತ್ರ್ಯಹೋರಾಟವೇ ದೊಡ್ಡ ನಾಟಕವಾಗಿತ್ತು. ಅವರಂತಹ ವ್ಯಕ್ತಿಗಳನ್ನು ಈ ದೇಶ ಮಹಾತ್ಮಾ ಎಂದು ಕರೆಯುವಾಗ ನನ್ನ ರಕ್ತ ಕುದಿಯುತ್ತದೆ’ ಎಂದು ಅನಂತ ಕುಮಾರ್ ಹೆಗ್ಡೆ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments