Webdunia - Bharat's app for daily news and videos

Install App

ರಾಹುಲ್ ಗಾಂಧಿ ವಿರುದ್ಧ ಸಚಿವ ಅನಂತ ಕುಮಾರ್ ಹೆಗ್ಡೆ ಏಕವಚನದಲ್ಲಿ ವಾಗ್ದಾಳಿ

Webdunia
ಸೋಮವಾರ, 30 ಏಪ್ರಿಲ್ 2018 (08:48 IST)
ಬಾಗಲಕೋಟೆ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಟಕ ಕಂಪನಿ ದೇಶದಲ್ಲಿ ಇರಬಾರದು ಎಂದು ಕಾಂಗ್ರೆಸ್ ಆಡಳಿತದ ಬಗ್ಗೆ ಕೇಂದ್ರ ಸಚಿವ ಅನಂತ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧವೂ ಏಕವಚನದ ವಾಗ್ದಾಳಿ ನಡೆಸಿದ ಅನಂತ ಕುಮಾರ್ ಅವರಿಗೆ ಚುನಾವಣೆ ಬಂದಾಗ ದೇವಾಲಯ ನೆನಪಾಗುತ್ತದೆ. ರುದ್ರಾಕ್ಷಿ ಹಾಕಿಕೊಂಡು ದೇವಾಲಯಕ್ಕೆ ಹೋಗುತ್ತಾನೆ, ಶಿಲುಬೆ ಇಟ್ಟುಕೊಂಡು ಚರ್ಚ್ ಗೆ ಭೇಟಿ ಕೊಡುತ್ತಾನೆ ಎಂದು ಏಕವಚನ ಪ್ರಯೋಗ ನಡೆಸಿದರು.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು ಸರಿಯಾಗಿ ತೀರ್ಥ ತೆಗೆದುಕೊಳ್ಳಲೂ ಬರದ ರಾಹುಲ್ ತಾನೊಬ್ಬ ಹಿಂದೂ ಎಂದು ನಾಟಕ ಮಾಡುತ್ತಾನೆ ಎಂದು ಅನಂತ ಕುಮಾರ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಜೆನ್ ಜಿ ಪ್ರತಿಭಟನೆಗಳ ನಡುವೆಯೂ ರಾಜಸ್ತಾನದಲ್ಲಿ ಬಿಜೆಪಿಗೆ ಗೆಲುವು

ಮಸೀದಿ ರಸ್ತೆಯಲ್ಲೇ ಗಣೇಶ ಮೆರವಣಿಗೆ ಮಾಡ್ತೀವಿ, ಇನ್ಸ್ ಪೆಕ್ಟರ್ ಧನಂಜಯ್ ಕಣ್ತುಂಬಿಕೊಳ‍್ಳಲಿ: ಹಿಂದೂ ಸಂಘಟನೆ ಸವಾಲ್

Karnataka Weather: ಗುಡ್ ನ್ಯೂಸ್, ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಣ್ಣ ಮಳೆ ಸಾಧ್ಯತೆ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments