ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಅನಂತ ಕುಮಾರ್ ಅಂತಿಮ ಕ್ಷಣಗಳು

Webdunia
ಮಂಗಳವಾರ, 13 ನವೆಂಬರ್ 2018 (08:59 IST)
ಬೆಂಗಳೂರು: ನಿನ್ನೆ ವಿಧಿವಶರಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ ಕುಮಾರ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಇಂದು ಅವರ ನಿವಾಸದಿಂದ ಹೊರಟು ಮಲ್ಲೇಶ್ವರದ ಬಿಜೆಪಿ ಕಚೇರಿಯತ್ತ ಸಾಗಿದೆ.

ಲಾಲ್ ಬಾಗ್ ಪಶ್ಚಿಮ ದ್ವಾರದ ಬಳಿಯ ಅವರ ನಿವಾಸದಿಂದ ಬೆಳಿಗ್ಗೆಯೇ  ಆರಂಭವಾದ ಅವರ ಅಂತಿಮ ಯಾತ್ರೆ ಎಸ್ ಪಿ ಸಮಾಜ ರಸ್ತೆ, ಮಿನರ್ವ ಸರ್ಕಲ್, ಭಾಷ್ಯಂ ಸರ್ಕಲ್ ಮಾರ್ಗವಾಗಿ ಮಲ್ಲೇಶ್ವರದತ್ತ ಸಾಗಿದೆ.

ಈ ಸಂದರ್ಭದಲ್ಲಿ ಸಾವಿರಾರು ಜನರು ಅವರಿಗೆ ಭಾವುಕ ವಿದಾಯ ಹೇಳಿದ್ದಾರೆ. ಇಂದು ಮಧ್ಯಾಹ್ನ ಚಾಮರಾಜಪೇಟೆಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತಿಮ ಕ್ರಿಯೆಗಳು ನಡೆಯಲಿದೆ. ಸಹೋದರ ನಂದಕುಮಾರ್ ಅನಂತ ಕುಮಾರ್ ಅಂತಿಮ ವಿಧಿ ವಿಧಾನ ನೆರವೇರಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಂಗಳೂರಿನಲ್ಲಿ ಕೆಎಸ್ಆರ್ ಟಿಸಿ ಬಸ್ ನಿಂದ ಬಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರು

ಸಂವಾದದಲ್ಲಿ ಸೋತರೆ ರಾಜಕೀಯ ನಿವೃತ್ತಿ: ಸಿಎಂಗೆ ಸವಾಲು ಹಾಕಿದ ಛಲವಾದಿ ನಾರಾಯಣಸ್ವಾಮಿ

ಮೋದಿ ವಿರುದ್ಧ ಸೇಡಿಗಾಗಿ ಎಸ್ಸೆಸ್ಸೆಲ್ಸಿಯಲ್ಲಿ ಗ್ರೇಡಿಂಗ್ ವ್ಯವಸ್ಥೆ: ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

ಪಂಚ ರಾಜ್ಯಗಳ ಚುನಾವಣೆ ಹೊಸ್ತಿಲಲ್ಲೇ ಕಮಲದ ತೆಕ್ಕೆಗೆ ಟೆನಿಸ್ ದಂತಕಥೆ ಲಿಯಾಂಡರ್ ಪೇಸ್: ಟಿಎಂಸಿಗೆ ಗುಡ್‌ಬೈ

Video: ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಖರೀದಿ ಮಾಡುವಾಗ ಹುಷಾರ್: ಇದನ್ನು ತಿಂದ್ರೆ ಡೈರೆಕ್ಟ್ ಸ್ವರ್ಗಕ್ಕೇ ಟಿಕೆಟ್

ಮುಂದಿನ ಸುದ್ದಿ
Show comments