Webdunia - Bharat's app for daily news and videos

Install App

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಅನಂತ ಕುಮಾರ್ ಅಂತಿಮ ಕ್ಷಣಗಳು

Webdunia
ಮಂಗಳವಾರ, 13 ನವೆಂಬರ್ 2018 (08:59 IST)
ಬೆಂಗಳೂರು: ನಿನ್ನೆ ವಿಧಿವಶರಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ ಕುಮಾರ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಇಂದು ಅವರ ನಿವಾಸದಿಂದ ಹೊರಟು ಮಲ್ಲೇಶ್ವರದ ಬಿಜೆಪಿ ಕಚೇರಿಯತ್ತ ಸಾಗಿದೆ.

ಲಾಲ್ ಬಾಗ್ ಪಶ್ಚಿಮ ದ್ವಾರದ ಬಳಿಯ ಅವರ ನಿವಾಸದಿಂದ ಬೆಳಿಗ್ಗೆಯೇ  ಆರಂಭವಾದ ಅವರ ಅಂತಿಮ ಯಾತ್ರೆ ಎಸ್ ಪಿ ಸಮಾಜ ರಸ್ತೆ, ಮಿನರ್ವ ಸರ್ಕಲ್, ಭಾಷ್ಯಂ ಸರ್ಕಲ್ ಮಾರ್ಗವಾಗಿ ಮಲ್ಲೇಶ್ವರದತ್ತ ಸಾಗಿದೆ.

ಈ ಸಂದರ್ಭದಲ್ಲಿ ಸಾವಿರಾರು ಜನರು ಅವರಿಗೆ ಭಾವುಕ ವಿದಾಯ ಹೇಳಿದ್ದಾರೆ. ಇಂದು ಮಧ್ಯಾಹ್ನ ಚಾಮರಾಜಪೇಟೆಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತಿಮ ಕ್ರಿಯೆಗಳು ನಡೆಯಲಿದೆ. ಸಹೋದರ ನಂದಕುಮಾರ್ ಅನಂತ ಕುಮಾರ್ ಅಂತಿಮ ವಿಧಿ ವಿಧಾನ ನೆರವೇರಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments