ನನ್ನ ಮೇಲಿನ ಅಪಘಾತ ಬೇರೇನೋ ಸೂಚಿಸ್ತಿದೆ: ಸಚಿವ ಅನಂತ ಕುಮಾರ್ ಹೆಗ್ಡೆ

Webdunia
ಗುರುವಾರ, 19 ಏಪ್ರಿಲ್ 2018 (07:21 IST)
ಬೆಂಗಳೂರು: ರಾಣೆ ಬೆನ್ನೂರು ತಾಲೂಕಿನಲ್ಲಿ ಮಂಗಳವಾರ ತಡರಾತ್ರಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಕಾರಿಗೆ ಟ್ರಕ್ ಒಂದು ಗುದ್ದಿ ಸಂಭವಿಸಿರುವ ಅಪಘಾತದ ಬಗ್ಗೆ ಸ್ವತಃ ಸಚಿವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ರಾತ್ರಿ ಸಂಭವಿಸಿರುವ ಆ ಘಟನೆ ಬೇರೇನನ್ನೋ ಸೂಚಿಸ್ತಿದೆ. ಕಣ್ಣೆದುರೇ ನಡೆಯುವ ಹತ್ಯೆಯನ್ನು ಸಹಜ ಸಾವು ಎನ್ನುವ ಸರ್ಕಾರದಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ?’ ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಸಚಿವ ಅನಂತ ಕುಮಾರ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.

‘ಘಟನೆ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದ್ದೇನೆ. ಆದರೆ ನಿಷ್ಪಕ್ಷಪಾತ ತನಿಖೆ ನಡೆಯುತ್ತದೆ ಎಂದು ನನಗಿಸುತ್ತಿಲ್ಲ. ಈ ವಿಚಾರವನ್ನು ರಾಜ್ಯದ ಜನರಿಗೆ ಬಿಡುತ್ತಿದ್ದೇನೆ’ ಎಂದು ಅನಂತ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಮ್ ವಾಂಗ್ಚುಕ್ ಆರೋಗ್ಯ ಕ್ಷೀಣ: ಆಸ್ಪತ್ರೆಗೆ ಕರೆದೊಯ್ದ ದೆಹಲಿ ಪೊಲೀಸರು video

ಕಾಮದಾಸೆ ತೀರಿಸು ಎಂದು ಕಾಟ ಕೊಡ್ತಿದ್ದ ಮಾವ.. ಸೊಸೆ ಮಾಡಿದ ಕೆಲಸವೇನು ಗೊತ್ತಾ Video

ಬೇಕಿತ್ತಾ ಇಂಥಾ ಹುಚ್ಚುತನ.. ಬೆಟ್ಟದ ತುದಿಯಲ್ಲಿ ಸಮರ್ ಸಾಲ್ಟ್, ಯುವಕನ ಗತಿ ಏನಾಯ್ತು ನೋಡಿ Video

ರೈಲಿನಲ್ಲಿ ಚುಡಾಯಿಸಿದ್ದಕ್ಕೆ ಯುವಕನಿಗೆ ಯುವತಿ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ಶಾಕ್ ಆಗ್ತೀರಿ video

ತಿರುವನಂತಪುರಂ ಹೋಟೆಲ್ ಲಿಫ್ಟ್ನಲ್ಲಿ ಸಿಲುಕಿದ ಶಶಿ ತರೂರ್: ರಕ್ಷಿಸಿದ ಅಗ್ನಿಶಾಮಕ ದಳದವರಿಗೆ ಕೊನೆಗೆ ಏನು ಮಾಡಿದ್ರು ಗೊತ್ತಾ Video

ಮುಂದಿನ ಸುದ್ದಿ
Show comments