Webdunia - Bharat's app for daily news and videos

Install App

ಸಾಹಿತಿ ಅನಂತಮೂರ್ತಿ ಸ್ಥಿತಿ ಗಂಭೀರ: ವೆಂಟಿಲೇಟರ್ ಚಿಕಿತ್ಸೆ

Webdunia
ಶುಕ್ರವಾರ, 22 ಆಗಸ್ಟ್ 2014 (11:38 IST)
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದರಿಂದ ಅವರಿಗೆ ಐಸಿಯುನಲ್ಲಿ  ವೆಂಟಿಲೇಟರ್ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಎರಡು ಮೂರುದಿನಗಳಿಂದ ಅವರ ಆರೋಗ್ಯ ಏರುಪೇರಾಗಿದೆ. ಸದ್ಯಕ್ಕೆ ಅವರ ಆರೋಗ್ಯದ ಬಗ್ಗೆ ಭಯಪಡಬೇಕಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಕಿಡ್ನಿ ಸಮಸ್ಯೆಗೆ ಸಂಬಂಧಿಸಿದಂತೆ ಡಯಾಲಿಸಿಸ್ ಕೂಡ ಅನಂತಮೂರ್ತಿ ಮಾಡಿಸಿಕೊಳ್ಳುತ್ತಿದ್ದರು.

ಅನಂತಮೂರ್ತಿ ಖ್ಯಾತ ಸಾಹಿತಿಯಾಗಿದ್ದು, 1998ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.  1980ರ ದಶಕದಲ್ಲಿ ಕೇರಳದ ಮಹಾತ್ಮ ಗಾಂಧಿ ವಿವಿಯ ಉಪಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments