Select Your Language

Notifications

webdunia
webdunia
webdunia
webdunia

‘ರಾಹುಲ್ ಗಾಂಧಿ ರಕ್ತವನ್ನೊಮ್ಮೆ ಸಿಎಂ ಸಿದ್ದರಾಮಯ್ಯ ಟೆಸ್ಟ್ ಮಾಡಿಸಲಿ’

‘ರಾಹುಲ್ ಗಾಂಧಿ ರಕ್ತವನ್ನೊಮ್ಮೆ ಸಿಎಂ ಸಿದ್ದರಾಮಯ್ಯ ಟೆಸ್ಟ್ ಮಾಡಿಸಲಿ’
ಬೆಂಗಳೂರು , ಬುಧವಾರ, 14 ಫೆಬ್ರವರಿ 2018 (16:18 IST)
ಬೆಂಗಳೂರು: ರಾಹುಲ್ ಗಾಂಧಿ ಬ್ರಾಹ್ಮಣರು ಎಂದು ಓಡಾಡುತ್ತಿದ್ದಾರೆ. ಅವರ ರಕ್ತವನ್ನೊಮ್ಮೆ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ರಕ್ತ ಪರೀಕ್ಷೆ ಮಾಡಿಸಲಿ ಎಂದು ಬಿಜೆಪಿ ನಾಯಕ, ಸಚಿವ ಅನಂತಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.
 

ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್ ಹೆಗ್ಡೆ ಮತ್ತೊಮ್ಮೆ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಓಡಾಡುವಷ್ಟು ದಿನ ರಾಜ್ಯದ ಜನತೆಗೆ ಮನರಂಜನೆ ಸಿಗುತ್ತೆ ಎಂದು  ಸಚಿವ ಹೆಗಡೆ ಲೇವಡಿ ಮಾಡಿದ್ದಾರೆ.

ರಕ್ತದ ಪರಿಚಯವಿಲ್ಲದವರಿಗೆ ರಕ್ತದ ಪರಿಚಯವಾಗುತ್ತಿದೆ. ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಂಡಿದ್ದಾರೆ. ಈ ರೀತಿ ಮಾಡಿದ ಅಸಂಖ್ಯಾತ ಕಾರ್ಯಕರ್ತರಿಗೆ ಧನ್ಯವಾದ ಎಂದು ಸಚಿವರು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಅಲ್ಲ, ಸಿದ್ದರೆಹಮಾನ್ ಎಂದ ಈಶ್ವರಪ್ಪ