Webdunia - Bharat's app for daily news and videos

Install App

‘ರಾಹುಲ್ ಗಾಂಧಿ ರಕ್ತವನ್ನೊಮ್ಮೆ ಸಿಎಂ ಸಿದ್ದರಾಮಯ್ಯ ಟೆಸ್ಟ್ ಮಾಡಿಸಲಿ’

Webdunia
ಬುಧವಾರ, 14 ಫೆಬ್ರವರಿ 2018 (16:18 IST)
ಬೆಂಗಳೂರು: ರಾಹುಲ್ ಗಾಂಧಿ ಬ್ರಾಹ್ಮಣರು ಎಂದು ಓಡಾಡುತ್ತಿದ್ದಾರೆ. ಅವರ ರಕ್ತವನ್ನೊಮ್ಮೆ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ರಕ್ತ ಪರೀಕ್ಷೆ ಮಾಡಿಸಲಿ ಎಂದು ಬಿಜೆಪಿ ನಾಯಕ, ಸಚಿವ ಅನಂತಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.
 

ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್ ಹೆಗ್ಡೆ ಮತ್ತೊಮ್ಮೆ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಓಡಾಡುವಷ್ಟು ದಿನ ರಾಜ್ಯದ ಜನತೆಗೆ ಮನರಂಜನೆ ಸಿಗುತ್ತೆ ಎಂದು  ಸಚಿವ ಹೆಗಡೆ ಲೇವಡಿ ಮಾಡಿದ್ದಾರೆ.

ರಕ್ತದ ಪರಿಚಯವಿಲ್ಲದವರಿಗೆ ರಕ್ತದ ಪರಿಚಯವಾಗುತ್ತಿದೆ. ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಂಡಿದ್ದಾರೆ. ಈ ರೀತಿ ಮಾಡಿದ ಅಸಂಖ್ಯಾತ ಕಾರ್ಯಕರ್ತರಿಗೆ ಧನ್ಯವಾದ ಎಂದು ಸಚಿವರು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments