‘ರಾಹುಲ್ ಗಾಂಧಿ ರಕ್ತವನ್ನೊಮ್ಮೆ ಸಿಎಂ ಸಿದ್ದರಾಮಯ್ಯ ಟೆಸ್ಟ್ ಮಾಡಿಸಲಿ’

Webdunia
ಬುಧವಾರ, 14 ಫೆಬ್ರವರಿ 2018 (16:18 IST)
ಬೆಂಗಳೂರು: ರಾಹುಲ್ ಗಾಂಧಿ ಬ್ರಾಹ್ಮಣರು ಎಂದು ಓಡಾಡುತ್ತಿದ್ದಾರೆ. ಅವರ ರಕ್ತವನ್ನೊಮ್ಮೆ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ರಕ್ತ ಪರೀಕ್ಷೆ ಮಾಡಿಸಲಿ ಎಂದು ಬಿಜೆಪಿ ನಾಯಕ, ಸಚಿವ ಅನಂತಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.
 

ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್ ಹೆಗ್ಡೆ ಮತ್ತೊಮ್ಮೆ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಓಡಾಡುವಷ್ಟು ದಿನ ರಾಜ್ಯದ ಜನತೆಗೆ ಮನರಂಜನೆ ಸಿಗುತ್ತೆ ಎಂದು  ಸಚಿವ ಹೆಗಡೆ ಲೇವಡಿ ಮಾಡಿದ್ದಾರೆ.

ರಕ್ತದ ಪರಿಚಯವಿಲ್ಲದವರಿಗೆ ರಕ್ತದ ಪರಿಚಯವಾಗುತ್ತಿದೆ. ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಂಡಿದ್ದಾರೆ. ಈ ರೀತಿ ಮಾಡಿದ ಅಸಂಖ್ಯಾತ ಕಾರ್ಯಕರ್ತರಿಗೆ ಧನ್ಯವಾದ ಎಂದು ಸಚಿವರು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments