Select Your Language

Notifications

webdunia
webdunia
webdunia
webdunia

ಯೇಸು ಪ್ರತಿಮೆ ನಿರ್ಮಾಣ ವಿಚಾರಕ್ಕೆ ಮತ್ತೆ ಡಿಕೆಶಿ ವಿರುದ್ಧ ಅನಂತಕುಮಾರ್ ಹೆಗಡೆ ಕಿಡಿ

ಯೇಸು ಪ್ರತಿಮೆ ನಿರ್ಮಾಣ ವಿಚಾರಕ್ಕೆ ಮತ್ತೆ ಡಿಕೆಶಿ ವಿರುದ್ಧ ಅನಂತಕುಮಾರ್ ಹೆಗಡೆ ಕಿಡಿ
ಬೆಂಗಳೂರು , ಶನಿವಾರ, 28 ಡಿಸೆಂಬರ್ 2019 (10:59 IST)
ಬೆಂಗಳೂರು : ಕನಕಪುರ ತಾಲೂಕಿನ ಹಾರೋಬೆಲೆಯಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿಚಾರ ಡಿಕೆಶಿ ವಿರುದ್ಧ ಸಂಸದ ಅನಂತಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿರುವ ಅನಂತಕುಮಾರ್ ಹೆಗಡೆ, ಕಾವೇರಮ್ಮನ ನೀರನ್ನ ಕುಡಿದವರು ನಾವು. ಮಾಗಡಿ ಕೆಂಪೇಗೌಡರನ್ನು ಆರಾಧಿಸಿದವರು ನಾವು. ಅವರ ಪುಣ್ಯ ಭೂಮಿಯಲ್ಲೇ ಅವರಿಗೆ ಅಪಚಾರ. ಅಪಚಾರ ಮಾಡಿದ್ರೆ ಸುಮ್ಮನಿರಲು ನಾನೇನು ವ್ಯವಹಾರಸ್ಥನಲ್ಲ.ಅದು ಯಾವ ಬಂಡೆಯಾದರೇನು ಸ್ವಾಮಿ ಎದ್ದು ಬಂದು ವಿರೋಧಿಸುವುದೇ ಸೈಎಂದು ಕನಕಪುರ ಬಂಡೆ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಹೈಕಮಾಂಡ್ ಓಲೈಕೆಗೆ ಅಸ್ತ್ರವಾಗಿ ಯೇಸುವನ್ನು ಬಳಸುತ್ತಿದ್ದೀರಾ ಎಂದು ಡಿಕೆಶಿಯನ್ನು ಪ್ರಶ್ನಿಸಿದವರು ಯಾರು ಗೊತ್ತಾ?