ಯೇಸು ಪ್ರತಿಮೆ ನಿರ್ಮಾಣ ವಿಚಾರಕ್ಕೆ ಮತ್ತೆ ಡಿಕೆಶಿ ವಿರುದ್ಧ ಅನಂತಕುಮಾರ್ ಹೆಗಡೆ ಕಿಡಿ

Webdunia
ಶನಿವಾರ, 28 ಡಿಸೆಂಬರ್ 2019 (10:59 IST)
ಬೆಂಗಳೂರು : ಕನಕಪುರ ತಾಲೂಕಿನ ಹಾರೋಬೆಲೆಯಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿಚಾರ ಡಿಕೆಶಿ ವಿರುದ್ಧ ಸಂಸದ ಅನಂತಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿರುವ ಅನಂತಕುಮಾರ್ ಹೆಗಡೆ, ಕಾವೇರಮ್ಮನ ನೀರನ್ನ ಕುಡಿದವರು ನಾವು. ಮಾಗಡಿ ಕೆಂಪೇಗೌಡರನ್ನು ಆರಾಧಿಸಿದವರು ನಾವು. ಅವರ ಪುಣ್ಯ ಭೂಮಿಯಲ್ಲೇ ಅವರಿಗೆ ಅಪಚಾರ. ಅಪಚಾರ ಮಾಡಿದ್ರೆ ಸುಮ್ಮನಿರಲು ನಾನೇನು ವ್ಯವಹಾರಸ್ಥನಲ್ಲ.ಅದು ಯಾವ ಬಂಡೆಯಾದರೇನು ಸ್ವಾಮಿ ಎದ್ದು ಬಂದು ವಿರೋಧಿಸುವುದೇ ಸೈಎಂದು ಕನಕಪುರ ಬಂಡೆ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments