Webdunia - Bharat's app for daily news and videos

Install App

ಭಾಗ್ಯ ನೀವು ಕೊಡಿ, ಗ್ಯಾಸ್ ಪ್ರಧಾನಿ ಕೊಡ್ತಾರೆ: ಅನಂತ್ ಕುಮಾರ್ ವ್ಯಂಗ್ಯ

Webdunia
ಶನಿವಾರ, 17 ಜೂನ್ 2017 (16:00 IST)
ರಾಜ್ಯ ಸರಕಾರ "ಸಿಎಂ ಅನಿಲ ಭಾಗ್ಯ" ಯೋಜನೆ ಜಾರಿಗೆ ತರುತ್ತಿದೆ. ಭಾಗ್ಯ ನೀವು ಕೊಡಿ, ಗ್ಯಾಸ್ ಪ್ರಧಾನಿ ಕೊಡ್ತಾರೆ: ರಾಜ್ಯ ಸರಕಾರದ ಯೋಜನೆ ಬಗ್ಗೆ ಸಚಿವ ಅನಂತ್ ಕುಮಾರ್ ವ್ಯಂಗ್ಯವಾಡಿದ್ದಾರೆ.
 
ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯಲ್ಲಿ ರಾಜ್ಯ ಸರಕಾರ ಕೇವಲ ಭಾಗ್ಯ ಕೊಟ್ಟಿದೆ. ಅಕ್ಕಿಯನ್ನು ಕೇಂದ್ರ ಸರಕಾರ ಕೊಡುತ್ತಿದೆ. ಕೇಂದ್ರ ಸರಕಾರ ಪ್ರತಿ ವರ್ಷ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.
 
ಜಗತ್ತೇ ಭಾರತದತ್ತ ಅಚ್ಚರಿಯಿಂದ ನೋಡುತ್ತಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರಕಾರ ಭ್ರಷ್ಟಾಚಾರ ರಹಿತವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುತ್ತಿದ್ದಾರೆ ಎಂದರು.
 
ಕೇಂದ್ರ ಸರಕಾರದ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ತನ್ನ ಯೋಜನೆಯೆಂದು ಜನತೆಯ ಮುಂದೆ ಬಿಂಬಿಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಅನಂತ್‌ಕುಮಾರ್ ಲೇವಡಿ ಮಾಡಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Viral video: ಹೆದ್ದಾರಿಯಲ್ಲಿ ಬೈಕ್ ರೈಡ್ ವೇಳೆ ಜೋಡಿ ಜೀವಗಳ ರೊಮ್ಯಾನ್ಸ್: ಕೊನೆಗೆ ಆಗಿದ್ದೇನು

ಆಪರೇಷನ್ ಸಿಂಧೂರ ವಿರಾಮದಲ್ಲಿ ಅಮೆರಿಕದ ಪಾತ್ರವಿಲ್ಲ: ಟ್ರಂಪ್‌ಗೆ ಪ್ರಧಾನಿ ಮೋದಿ ಮನವರಿಕೆ

ವಿಟ್ಲ: ಸಾರಡ್ಕ ಚೆಕ್ ಪೋಸ್ಟ್ ಬಳಿ ರಾತ್ರಿ ಸಂಚರಿಸುವಾಗ ಹುಷಾರ್: ದರೋಡೆ ಗ್ಯಾಂಗ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments