Webdunia - Bharat's app for daily news and videos

Install App

ಭಾಗ್ಯ ನೀವು ಕೊಡಿ, ಗ್ಯಾಸ್ ಪ್ರಧಾನಿ ಕೊಡ್ತಾರೆ: ಅನಂತ್ ಕುಮಾರ್ ವ್ಯಂಗ್ಯ

Webdunia
ಶನಿವಾರ, 17 ಜೂನ್ 2017 (16:00 IST)
ರಾಜ್ಯ ಸರಕಾರ "ಸಿಎಂ ಅನಿಲ ಭಾಗ್ಯ" ಯೋಜನೆ ಜಾರಿಗೆ ತರುತ್ತಿದೆ. ಭಾಗ್ಯ ನೀವು ಕೊಡಿ, ಗ್ಯಾಸ್ ಪ್ರಧಾನಿ ಕೊಡ್ತಾರೆ: ರಾಜ್ಯ ಸರಕಾರದ ಯೋಜನೆ ಬಗ್ಗೆ ಸಚಿವ ಅನಂತ್ ಕುಮಾರ್ ವ್ಯಂಗ್ಯವಾಡಿದ್ದಾರೆ.
 
ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯಲ್ಲಿ ರಾಜ್ಯ ಸರಕಾರ ಕೇವಲ ಭಾಗ್ಯ ಕೊಟ್ಟಿದೆ. ಅಕ್ಕಿಯನ್ನು ಕೇಂದ್ರ ಸರಕಾರ ಕೊಡುತ್ತಿದೆ. ಕೇಂದ್ರ ಸರಕಾರ ಪ್ರತಿ ವರ್ಷ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.
 
ಜಗತ್ತೇ ಭಾರತದತ್ತ ಅಚ್ಚರಿಯಿಂದ ನೋಡುತ್ತಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರಕಾರ ಭ್ರಷ್ಟಾಚಾರ ರಹಿತವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುತ್ತಿದ್ದಾರೆ ಎಂದರು.
 
ಕೇಂದ್ರ ಸರಕಾರದ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ತನ್ನ ಯೋಜನೆಯೆಂದು ಜನತೆಯ ಮುಂದೆ ಬಿಂಬಿಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಅನಂತ್‌ಕುಮಾರ್ ಲೇವಡಿ ಮಾಡಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments