Webdunia - Bharat's app for daily news and videos

Install App

ಸಿಎಂ ವೋಟ್‌ಬ್ಯಾಂಕ್‌ಗಾಗಿ ಯಾರ್ ಬೂಟ್ ಬೇಕಾದ್ರೂ ನೆಕ್ತಾರೆ: ಅನಂತ್ ಕುಮಾರ್ ಹೆಗಡೆ

Webdunia
ಶನಿವಾರ, 18 ನವೆಂಬರ್ 2017 (11:42 IST)
ಸಿಎಂ ಸಿದ್ದರಾಮಯ್ಯ ವೋಟ್‌ಬ್ಯಾಂಕ್‌ಗಾಗಿ ಯಾರ ಬೂಟ್ ಬೇಕಾದ್ರೂ ನೆಕ್ತಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತೊಬ್ಬ ಬಿಜೆಪಿ ಶಾಸಕನಂತೆ ನಾಲಿಗೆ ಹರಿಬಿಟ್ಟಿದ್ದಾರೆ.
 
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿ ಜಯಗಳಿಸಲು ಮುಸ್ಲಿಮರ ಓಲೈಕೆಯಲ್ಲಿ ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
 
ರಾಜ್ಯ ಸರಕಾರದ ಪರವಾಗಿ ಟಿಪ್ಪು ಜಯಂತಿ ಆಚರಿಸುವ ಸರಕಾರಕ್ಕೆ ರಾಣಿ ಕಿತ್ತೂರ್ ಚೆನ್ನಮ್ಮ, ರನ್ನ ಪಂಪ ಅವರ ಜಯಂತಿ ಆಚರಿಸಲು ನೆನಪು ಬರುತ್ತಿಲ್ಲ. ಅನೇಕ ಸಾಧಕರ ಜಯಂತಿ ಆಚರಿಸದೇ ಕೇವಲ ವೋಟ್‌ಬ್ಯಾಂಕ್‌ಗಾಗಿ ಟಿಪ್ಪು ಜಯಂತಿ ಆಚರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
 
ಭಯೋತ್ಪಾದಕರಿಗೆ ಕರ್ನಾಟಕ ಸೇಫ್ ಜೋನ್. ನಾಲ್ಕುವರೆ ಲಕ್ಷ ಬಾಂಗ್ಲಾದೇಶ ವಲಸಿಗರು ಬೆಂಗಳೂರಿನಲ್ಲಿ ಇದ್ದಾರೆ. ಇವರು ಬೆಳಗಾವಿ, ವಿಜಯಪುರ ಹೀಗೆ ಎಲ್ಲ ಕಡೆ ಜೋಳಿಗೆ ಹಾಕಿಕೊಂಡು ಓಡಾಡುತ್ತಾರೆ ಎಂದು ಅನಂತ್ ಕುಮಾರ್ ಹೇಳಿದ್ದಾರೆ.  

ಮುಂಬರುವ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರವೇ ನಿರ್ನಾಮವಾಗಲಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಭವಿಷ್ಯ ನುಡಿದಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments