ಸಿಎಂ ವೋಟ್‌ಬ್ಯಾಂಕ್‌ಗಾಗಿ ಯಾರ್ ಬೂಟ್ ಬೇಕಾದ್ರೂ ನೆಕ್ತಾರೆ: ಅನಂತ್ ಕುಮಾರ್ ಹೆಗಡೆ

Webdunia
ಶನಿವಾರ, 18 ನವೆಂಬರ್ 2017 (11:42 IST)
ಸಿಎಂ ಸಿದ್ದರಾಮಯ್ಯ ವೋಟ್‌ಬ್ಯಾಂಕ್‌ಗಾಗಿ ಯಾರ ಬೂಟ್ ಬೇಕಾದ್ರೂ ನೆಕ್ತಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತೊಬ್ಬ ಬಿಜೆಪಿ ಶಾಸಕನಂತೆ ನಾಲಿಗೆ ಹರಿಬಿಟ್ಟಿದ್ದಾರೆ.
 
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿ ಜಯಗಳಿಸಲು ಮುಸ್ಲಿಮರ ಓಲೈಕೆಯಲ್ಲಿ ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
 
ರಾಜ್ಯ ಸರಕಾರದ ಪರವಾಗಿ ಟಿಪ್ಪು ಜಯಂತಿ ಆಚರಿಸುವ ಸರಕಾರಕ್ಕೆ ರಾಣಿ ಕಿತ್ತೂರ್ ಚೆನ್ನಮ್ಮ, ರನ್ನ ಪಂಪ ಅವರ ಜಯಂತಿ ಆಚರಿಸಲು ನೆನಪು ಬರುತ್ತಿಲ್ಲ. ಅನೇಕ ಸಾಧಕರ ಜಯಂತಿ ಆಚರಿಸದೇ ಕೇವಲ ವೋಟ್‌ಬ್ಯಾಂಕ್‌ಗಾಗಿ ಟಿಪ್ಪು ಜಯಂತಿ ಆಚರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
 
ಭಯೋತ್ಪಾದಕರಿಗೆ ಕರ್ನಾಟಕ ಸೇಫ್ ಜೋನ್. ನಾಲ್ಕುವರೆ ಲಕ್ಷ ಬಾಂಗ್ಲಾದೇಶ ವಲಸಿಗರು ಬೆಂಗಳೂರಿನಲ್ಲಿ ಇದ್ದಾರೆ. ಇವರು ಬೆಳಗಾವಿ, ವಿಜಯಪುರ ಹೀಗೆ ಎಲ್ಲ ಕಡೆ ಜೋಳಿಗೆ ಹಾಕಿಕೊಂಡು ಓಡಾಡುತ್ತಾರೆ ಎಂದು ಅನಂತ್ ಕುಮಾರ್ ಹೇಳಿದ್ದಾರೆ.  

ಮುಂಬರುವ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರವೇ ನಿರ್ನಾಮವಾಗಲಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಭವಿಷ್ಯ ನುಡಿದಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments