Webdunia - Bharat's app for daily news and videos

Install App

ಒಂಟಿ ಮಹಿಳೆ ಕೊಂದು ಪರಾರಿಯಾಗಿದವ ಅಂದರ್

Webdunia
ಬುಧವಾರ, 15 ಫೆಬ್ರವರಿ 2023 (16:23 IST)
ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಒಂಟಿ ಮಹಿಳೆ ಕೊಂದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸಲಾಗಿದೆ.
ಮಂಡ್ಯ ಮೂಲದ ಕೌಸರ್ ಮುಬೀನಾ ಅವರನ್ನು ಹತ್ಯೆಗೈದ ಆರೋಪದಡಿ ಲಿವಿಂಗ್ ಟೂ ರಿಲೇಷನ್‌ ನಲ್ಲಿದ್ದ ನದೀಂ ಪಾಷ ಅವರನ್ನು ಬಂಧಿಸಲಾಗಿದೆ.ಕೌಸರ್ ಹಾಗೂ ನದೀಂಪಾಷ ಇಬ್ಬರಿಗೂ ಈ ಹಿಂದೆ ಪ್ರತ್ಯೇಕವಾಗಿದ್ದು ದಾಂಪತ್ಯದಿಂದ ದೂರವಾಗಿದ್ದರು. ದೂರದ ಸಂಬಂಧಿಕರಾಗಿದ್ದ ಕೌಸರ್ ನೊಂದಿಗೆ ನಾಲ್ಕು ವರ್ಷಗಳ ಹಿಂದೆ ಪರಿಚಯವಾಗಿ ಕಳೆದೊಂದು ವರ್ಷದಿಂದ ನದೀಂ ಜೊತೆಯಲ್ಲಿ ವಾಸವಾಗಿದ್ದ. ಅಶೋಕನಗರದ ನಂಜಪ್ಪ ಸರ್ಕಲ್ ನಲ್ಲಿ ಮನೆ ಮಾಡಿಕೊಂಡು ಒಟ್ಟಿಗೆ ವಾಸವಾಗಿದ್ದರು. ಕೆಲ ದಿನಗಳ ಹಿಂದೆ ಕೌಸರ್ ಬರ್ತ್ ಡೇ‌ ಇದ್ದಿದ್ದರಿಂದ ಒಟ್ಟಿಗೆ ಹೊರಗೆ ಹೋಗಿ ಊಟ ಮಾಡುವ ಪ್ಲ್ಯಾನ್ ಮಾಡಿಕೊಂಡಿದ್ದರು. ಮೆಕ್ಯಾನಿಕ್ ಕೆಲಸ‌ ಮುಗಿಸಿಕೊಂಡು ಮನೆಗೆ ಬರುವಾಗ ಕೌಸರ್ ಗೆ ಬರ್ತ್ ಡೇ ಸಲುವಾಗಿ ಗಿಫ್ಟ್ ಕೊಟ್ಟು ವಿಶ್ ಮಾಡಿದ್ದ. ಬೆಳ್ಳಿ ಚೈನ್ ಗಿಫ್ಟ್ ಪಡೆದ ಕೌಸರ್, ಚಿನ್ನದ ಸರ ಕೊಡಬೇಕಿತ್ತು ಎಂದಿದ್ದಾಳೆ.‌ ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿ ಗಲಾಟೆಗೆ ಕಾರಣವಾಗಿತ್ತು. ಕಳೆದ ಸೋಮವಾರ ಮನೆಗೆ ಬಂದಿದ್ದಾಗ ಇಬ್ಬರ ನಡುವೆ ಮತ್ತೆ ಗಲಾಟೆಯಾಗಿ ತಾರಕಕ್ಕೇರಿದೆ‌‌‌. ಕೋಪದಿಂದ ಮನೆಯಲ್ಲಿದ್ದ ಚಾಕು ಹಿಡಿದು ಆಕೆ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಎಸ್ಕೇಪ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments