Webdunia - Bharat's app for daily news and videos

Install App

ಸಿದ್ಧಾರೂಢ ಮಠದ ಟ್ರಸ್ಟಿಯ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದ ನಾಲ್ವರು ಅಂದರ್

Webdunia
ಗುರುವಾರ, 10 ಅಕ್ಟೋಬರ್ 2019 (12:18 IST)
ಪ್ರಖ್ಯಾತ ಧಾರ್ಮಿಕ ಕೇಂದ್ರವಾಗಿರುವ ಹುಬ್ಬಳ್ಳಿ ಸಿದ್ಧಾರೂಢ ಮಠದ ಟ್ರಸ್ಟಿಗಳದ್ದು ಎನ್ನಲಾದ ಅಂಥ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರು ಇದೀಗ ಅಂದರ್ ಆಗಿದ್ದಾರೆ.

ಅಮರಗೋಳದ ವಿಜಯಲಕ್ಷ್ಮಿ ಎಂಬುವರ ಮನೆಗೆ ಟ್ರಸ್ಟಿ ಡಾ.ಬಸನಗೌಡ ಸಂಕನಗೌಡರ್ ಹೋಗಿದ್ದಾರೆ. ಏಕಾಂತ ಸಮಯ ಕಳೆದಿದ್ದಾರೆ. ಈ ಸಂದರ್ಭ ವಿಡಿಯೋ ಮಾಡಿಕೊಂಡಿದ್ದ ಹುಬ್ಬಳ್ಳಿಯವರೇ ಆದ ಸಂಜು, ಸಂತೋಷ್ ಪೂಜಾರಿ, ಗಣೇಶ್, ಸುನೀಲ್ ಎಂಬುವರು ಬ್ಲ್ಯಾಕ್ ಮೇಲ್ ಗೆ ಇಳಿದಿದ್ದರು.

ಮೊದಲಿಗೆ ಹತ್ತು ಲಕ್ಷಕ್ಕೆ ಡಿಮ್ಯಾಂಡ್ ಮಾಡಿ 9.50 ಲಕ್ಷ ಪಡೆದುಕೊಂಡಿದ್ರು. ಆ ಮೇಲೆ ಮತ್ತೆ ಬೆದರಿಕೆ ಹಾಕಿ ಬ್ಲ್ಯಾಕ್ ಮೇಲ್ ಮಾಡಿದ್ರು. ಇದರಿಂದ ರೋಸಿಹೋದ ಟ್ರಸ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments