Webdunia - Bharat's app for daily news and videos

Install App

ಸಿನಿಮಾ ನೋಡಿ ಕಿಡ್ನಾಪ್ ಮಾಡಿದ್ದ ಯುವಕ ಅಂದರ್

Webdunia
ಬುಧವಾರ, 9 ಆಗಸ್ಟ್ 2023 (19:23 IST)
ಆತ ರಾತ್ರಿ ಪೂರ್ತಿ ಜೊತೆಯಲ್ಲಿ ಪಾರ್ಟಿ ಮಾಡಿದ್ದಾನೆ, ಅದೇನಾಯ್ತೋ ಅವನಿಗೆ ಕುಡಿದ ನಶೆಯಲ್ಲಿ ಜೊತೆಯಲ್ಲಿ ದ್ದ ಸ್ನೇಹಿತನನ್ನೆ ಹತ್ಯೆ ಮಾಡಿದ್ದಾನೆ. ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ. ಚೇತನ್ ಎಂಬ 21 ವರ್ಷದ ಯುವಕನನ್ನ ಭೀಕರವಾಗಿ ಕೊಲೆಗೈದಿರೋ ಅಮಾನುಲ್ಲ ಎಂಬಾತ ಕೊನೆಗೆ ತಾನೇ ಬಂದು ಪೊಲೀಸರಿಗೆ ಸೆರೆಂಡರ್ ಆಗಿದ್ದಾನೆ.  ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಮ್ಮಗಟ್ಟ ಭಾಗದಲ್ಲಿ ಈ ಭೀಕರ ಕೊಲೆ ನಡೆದಿದೆ. ಕೊಲೆಯಾದ ಚೇತನ್ & ಆರೋಪಿ ಅಮಾನುಲ್ಲ  ಮೊದಲಿಂದಲೂ ಪರಿಚತರೇ. ಆದರೆ ಇಬ್ಬರ ಮಧ್ಯೆ ಆಗಾಗ ಸಣ್ಣಪುಟ್ಟ ವಿಚಾರಕ್ಕೆ ಜಗಳ ಆಗ್ತಿತ್ತಂತೆ. ನಿನ್ನೆ ರಾತ್ರಿ ಈ ಇಬ್ಬರು ಕೊಮ್ಮಗಟ್ಟ ಗ್ರೌಂಡ್ ಬಳಿ ಮುಖಾಮುಖಿಯಾಗಿದ್ರು. ಈ ವೇಳೆ ಮತ್ತೆ ಇಬ್ಬರ ಮಧ್ಯೆ ಜಗಳ ಆಗಿದ್ದು, ಈ ವೇಳೇ ಅಮಾನುಲ್ಲ ಅಲ್ಲೇ ಇದ್ದ ಕಲ್ಲು ಎತ್ತಿಹಾಕಿ ಚೇತನ್ನನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. 

ಸಣ್ಣಪುಟ್ಟ ವೈಮನಸ್ಸಿಗೆ ಎದುರಾಳೀಯ ಪ್ರಾಣವನ್ನೇ ತೆಗೆದ ಅಮಾನುಲ್ಲ, ಇಂದು ಬೆಳಿಗ್ಗೆ ತಾನೇ ಕೆಂಗೇರಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಸದ್ಯ ಕೃತ್ಯದ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕ್ತಿದ್ದು, ಹತ್ಯೆಗೆ ಅಸಲಿ ಕಾರಣ ಏನೆಂದು ಹೊರಬರಬೇಕಿದೆ. ಅದೇ ಏನೆ ಹೇಳಿ ಜೊತೆಯಲ್ಲಿ ಇರೋ ಸ್ನೇಹಿತರೇ ಹೀಗೆ ಮಾಡಿದ್ರೆ ಯಾರನ್ನಾ ನಂಬಬೇಕೋ ಭಗವಂತನೇ ಬಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments