Webdunia - Bharat's app for daily news and videos

Install App

ಕಾಂಗ್ರೆಸ್ ಮುಖಂಡ ಅಲ್ತಾಫ್ ಮೇಲೆ ಅಟ್ಯಾಕ್ ಗೆ ಯತ್ನ ನಡೆಸುದವರು ಅಂದರ್

Webdunia
ಭಾನುವಾರ, 25 ಡಿಸೆಂಬರ್ 2022 (15:31 IST)
ಕಾಂಗ್ರೆಸ್ ಮುಖಂಡ ಅಲ್ತಾಫ್ ಮೇಲೆ ಅಟ್ಯಾಕ್ ಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಜೆ ನಗರ ಪೊಲೀಸರಿಂದ ಮೂವರನ್ನ ತೀವ್ರ ವಿಚಾರಣೆ ಮಾಡಲಾಗಿದೆ.ಶಿವು, ಮಂಜ, ಮಣಿ ಎಂಬ ಮೂವರನ್ನೂ ವಶಪಡೆದು ಪೊಲೀಸರು ವಿಚಾರಣೆ ಮಾಡ್ತಿದ್ದಾರೆ.ನಿನ್ನೆ ರಾತ್ರಿ ಜೆ.ಜೆ ನಗರದಲ್ಲಿ ಕಾಂಗ್ರೆಸ್ ಮುಖಂಡ ಅಲ್ತಾಫ್ ಗೆ ಆರೋಪಿಗಳು ಸ್ಕೆಚ್ ಹಾಕಿದ್ದು.ಈ ವೇಳೆ ಸ್ಥಳೀಯರಿಗೆ ಗೊತ್ತಾಗಿ ಪೊಲೀಸರಿಗೆ ಒಪ್ಪಿಸಿದ್ರು.ಒಟ್ಟು ನಾಲ್ವರು ಆರೋಪಿಗಳಿಕಿಂದ ಸ್ಕೆಚ್ ಹಾಕಲಾಗಿತ್ತು.ಈ ವೇಳೆ ಗೊತ್ತಾಗಿ ಆರೋಪಿಗಳನ್ನ ಸ್ಥಳೀಯರು ಹಿಡಿದಿದ್ದಾರೆ.ಓರ್ವ ಆರೋಪಿ ಸ್ಥಳೀಯರಿಂದ ಎಸ್ಕೇಪ್ ಆಗಿದ್ದ.ಸದ್ಯ ಮೂವರನ್ನ ವಶಪಡೆದು ಜೆ.ಜೆ ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇಬ್ಬರು ಚಾಮರಾಜಪೇಟೆ, ಇನ್ನಿಬ್ರು ಕೆ.ಪಿ ಅಗ್ರಹಾರ ನಿವಾಸಿಗಳೆಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.ಯಾರು ಕಳಿಸಿದ್ದು, ಇವ್ರ ಹಿಂದೆ ಯಾರಿದಾರೆ ಅನ್ನೋದ್ರ ಬಗ್ಗೆ ತೀವ್ರ ವಿಚಾರಣೆ ಮಾಡಲಾಗಿದೆ.ಜೆ.ಜೆ ನಗರ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಯುತ್ತಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments