ಕಾಂಗ್ರೆಸ್ ಮುಖಂಡ ಅಲ್ತಾಫ್ ಮೇಲೆ ಅಟ್ಯಾಕ್ ಗೆ ಯತ್ನ ನಡೆಸುದವರು ಅಂದರ್

Webdunia
ಭಾನುವಾರ, 25 ಡಿಸೆಂಬರ್ 2022 (15:31 IST)
ಕಾಂಗ್ರೆಸ್ ಮುಖಂಡ ಅಲ್ತಾಫ್ ಮೇಲೆ ಅಟ್ಯಾಕ್ ಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಜೆ ನಗರ ಪೊಲೀಸರಿಂದ ಮೂವರನ್ನ ತೀವ್ರ ವಿಚಾರಣೆ ಮಾಡಲಾಗಿದೆ.ಶಿವು, ಮಂಜ, ಮಣಿ ಎಂಬ ಮೂವರನ್ನೂ ವಶಪಡೆದು ಪೊಲೀಸರು ವಿಚಾರಣೆ ಮಾಡ್ತಿದ್ದಾರೆ.ನಿನ್ನೆ ರಾತ್ರಿ ಜೆ.ಜೆ ನಗರದಲ್ಲಿ ಕಾಂಗ್ರೆಸ್ ಮುಖಂಡ ಅಲ್ತಾಫ್ ಗೆ ಆರೋಪಿಗಳು ಸ್ಕೆಚ್ ಹಾಕಿದ್ದು.ಈ ವೇಳೆ ಸ್ಥಳೀಯರಿಗೆ ಗೊತ್ತಾಗಿ ಪೊಲೀಸರಿಗೆ ಒಪ್ಪಿಸಿದ್ರು.ಒಟ್ಟು ನಾಲ್ವರು ಆರೋಪಿಗಳಿಕಿಂದ ಸ್ಕೆಚ್ ಹಾಕಲಾಗಿತ್ತು.ಈ ವೇಳೆ ಗೊತ್ತಾಗಿ ಆರೋಪಿಗಳನ್ನ ಸ್ಥಳೀಯರು ಹಿಡಿದಿದ್ದಾರೆ.ಓರ್ವ ಆರೋಪಿ ಸ್ಥಳೀಯರಿಂದ ಎಸ್ಕೇಪ್ ಆಗಿದ್ದ.ಸದ್ಯ ಮೂವರನ್ನ ವಶಪಡೆದು ಜೆ.ಜೆ ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇಬ್ಬರು ಚಾಮರಾಜಪೇಟೆ, ಇನ್ನಿಬ್ರು ಕೆ.ಪಿ ಅಗ್ರಹಾರ ನಿವಾಸಿಗಳೆಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.ಯಾರು ಕಳಿಸಿದ್ದು, ಇವ್ರ ಹಿಂದೆ ಯಾರಿದಾರೆ ಅನ್ನೋದ್ರ ಬಗ್ಗೆ ತೀವ್ರ ವಿಚಾರಣೆ ಮಾಡಲಾಗಿದೆ.ಜೆ.ಜೆ ನಗರ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಯುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದೂ ಮಳೆಯ ಸಾಧ್ಯತೆ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಮುಂದಿನ ಸುದ್ದಿ
Show comments