Webdunia - Bharat's app for daily news and videos

Install App

ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ ಅಂದರ್

Webdunia
ಶನಿವಾರ, 15 ಅಕ್ಟೋಬರ್ 2022 (10:59 IST)
ಚಿಕ್ಕಮಗಳೂರು : ದಂಡ ಹಾಕಿದ್ದಕ್ಕೆ ವ್ಯಕ್ತಿಯೊಬ್ಬ ಜಡ್ಜ್ ಮೇಲೆ ಚಪ್ಪಲಿ ತೂರಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ವಿಭಾಗದಲ್ಲಿ ನಡೆದಿದೆ.

ನ್ಯಾಯಧೀಶರ ಮೇಲೆ ಚಪ್ಪಲಿ ತೂರಿದ ಅರವಿಂದ ನಗರ ನಿವಾಸಿ ಲೋಕೇಶ್ನನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಕಳೆದ 1 ತಿಂಗಳ ಹಿಂದೆ ಕುಡಿದು ವಾಹನ ಚಲಾಯಿಸುತ್ತಿದ್ದ ವೇಳೆ ಲೋಕೇಶ್ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಬಳಿಕ ಪೊಲೀಸರು ಆತನಿಗೆ ಕೋರ್ಟ್ನಲ್ಲಿ ದಂಡ ಕಟ್ಟುವಂತೆ ಸೂಚಿಸಿದ್ದರು.

ಇದಕ್ಕೆ ಆರೋಪಿ ಲೋಕೇಶ್ ದಂಡ ಕೂಡ ಕಟ್ಟಿದ್ದ. ದಂಡ ಕಟ್ಟಿದ ತಿಂಗಳ ಬಳಿಕ ಲೋಕೇಶ್ ಇಂದು ಕೋರ್ಟ್ಗೆ ಕುಡಿದು ಬಂದು, ಜಡ್ಜ್ ಮೇಲೆ ಚಪ್ಪಲಿ ತೂರಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಹವಾಮಾನ ವರದಿ ತಪ್ಪದೇ ಗಮನಿಸಿ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ಮುಂದಿನ ಸುದ್ದಿ
Show comments