Webdunia - Bharat's app for daily news and videos

Install App

ಆಂಧ್ರ ಕಾಂಗ್ರೆಸ್ ನಾಯಕಿ ಶರ್ಮಿಳಾ-ಡಿಕೆ ಶಿವಕುಮಾರ್ ಗುಪ್ತ್ ಗುಪ್ತ್ ಮೀಟಿಂಗ್

Krishnaveni K
ಬುಧವಾರ, 10 ಏಪ್ರಿಲ್ 2024 (14:23 IST)
ಬೆಂಗಳೂರು: ಆಂಧ್ರ ಪ್ರದೇಶ ಕಾಂಗ್ರೆಸ್ ನಾಯಕಿ ವೈಎಸ್ ಶರ್ಮಿಳಾ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ದಿಡೀರ್ ಆಗಿ ಭೇಟಿಯಾಗಿದ್ದಾರೆ.

ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸಕ್ಕೆ ಶರ್ಮಿಳಾ ಆಗಮಿಸಿದ್ದಾರೆ. ಈ ವೇಳೆ ಇಬ್ಬರೂ ಕೆಲವು ಹೊತ್ತು ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಡಿಕೆಶಿ ಸಹೋದರ ಡಿಕೆ ಸುರೇಶ್ ಕೂಡಾ ಉಪಸ್ಥಿತರಿದ್ದರು.

ತಮ್ಮಿಬ್ಬರ ಭೇಟಿಯ ಮುಖ್ಯ ಉದ್ದೇಶವೇನು ಎಂಬುದನ್ನು ಇಬ್ಬರೂ ಮಾಧ್ಯಮಗಳ ಮುಂದೆ ಗುಟ್ಟ ಬಿಟ್ಟುಕೊಟ್ಟಿಲ್ಲ. ಈ ಮೊದಲು ತಮ್ಮದೇ ಪಕ್ಷ ಸ್ಥಾಪಿಸಿದ್ದ ಶರ್ಮಿಳಾ ಇತ್ತೀಚೆಗಷ್ಟೇ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಅವರ ಸೇರ್ಪಡೆ ಆಂಧ್ರದಲ್ಲಿ ದೊಡ್ಡ ಬಲ ಬಂದಂತಾಗಿತ್ತು.

ಶರ್ಮಿಳಾ ಆಂಧ‍್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ. ಇದೀಗ ಲೋಕಸಭೆ ಚುನಾವಣೆಯಲ್ಲಿ ಆಂಧ್ರದಲ್ಲಿ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments