ಭದ್ರತಾ ಲೋಪವಾಗಿಲ್ಲ ಅಂದ್ರು ಎಸ್ಪಿ ರಿಷ್ಯಂತ್ ಸ್ಪಷ್ಟನೆ

Webdunia
ಭಾನುವಾರ, 26 ಮಾರ್ಚ್ 2023 (07:42 IST)
ಮೋದಿ ರೋಡ್ ಶೋ ಭದ್ರತಾ ಲೋಪಾ ಸಂಬಂಧ ಮಾತನಾಡಿದ ಎಸ್ ಪಿ ರಿಷ್ಯಂತ್, ಮೋದಿಯವರ ರೋಡ್ ಶೋ ನಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ.
 
ಬ್ಯಾರಿಕೇಡ್ ಬಿದ್ದ ಹಿನ್ನೆಲೆ ತಳ್ಳಾಟದಿಂದ ಯುವಕ ಮುಂದೆ ಬಂದಿದ್ದಾನೆ. ಮೋದಿಯವರಿಗೂ ಆ ಯುವಕನಿಗೂ 20 ಅಡಿ ಅಂತರವಿತ್ತು. ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದರು. 

ವಿಜಯಸಂಕಲ್ಪ ಮಾಹಸಂಗಮದಲ್ಲಿ ವೇದಿಕೆಯತ್ತ ನುಗ್ಗಲು ಬಂದ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ವೇದಿಕೆಯತ್ತ ಧಾವಿಸಲು ಅಗಮಿಸಿದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ವೇದಿಕೆ ಸುತ್ತಲು ಎಲ್ಲಾ ದ್ವಾರಬಾಗಿಲು ಬಂದ್ ಮಾಡಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಶೌಚಾಲಯಕ್ಕೆ ತೆರಳಲು ಸಹ ಬಿಡದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments