Webdunia - Bharat's app for daily news and videos

Install App

ಇವತ್ತಾದರೂ ಈಡೇರುತ್ತಾ ಅಂಗನವಾಡಿ ಕಾರ್ಯಕರ್ತೆಯರ ವೇತನದ ಬೇಡಿಕೆ

Webdunia
ಸೋಮವಾರ, 10 ಏಪ್ರಿಲ್ 2017 (11:05 IST)
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿರುವ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಸಿಎಂ ಜೊತೆ ಮಾತುಕತೆ ನಡೆಸಲಿದ್ದಾರೆ.

ಸದ್ಯ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ 7 ಸಾವಿರ ರೂ. ಗೌರವಧನವನ್ನ 7ಸಾವಿರಕ್ಕೆ ಹೆಚ್ಚಿಸಬೇಕು. ಸಹಾಯಕಿಯರ ಗೌರವಧನವನ್ನ 7.500ಕ್ಕೆ ಹೆಚ್ಚಿಸಬೇಕು ಎಂ ಬೇಡಿಕೆ ಸೇರಿದಂತೆ 22 ಬೇಡಿಕೆಗಳನ್ನ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿದ್ದಾರೆ.

ಕಳೆದ ತಿಂಗಳು ಫ್ರೀಡಂಪಾರ್ಕ್ ಬಳಿ 4 ದಿನ ಕಾರ್ಯಕರ್ತೆಯರೂ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಏಪ್ರಿಲ್`ನಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ ನೀಡಿದ್ದರು. ಇವತ್ತೂ ಸಹ ಬೇಡಿಕೆ ಈಡೇರದಿದ್ದರೆ ಸಿಎಂ ಮನೆಗೇ ಮುತ್ತಿಗೆ ಹಾಕಲು ಅಂಗನವಾಡಿ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments