ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

Webdunia
ಮಂಗಳವಾರ, 21 ಮಾರ್ಚ್ 2017 (07:22 IST)
ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗಿಳಿದಿದ್ದಾರೆ. ಬೆಂಗಳೂರಿನ ಫ್ರೀಂಡಂಪಾರ್ಕ್`ನಲ್ಲಿ 5 ಸಾವಿರಕ್ಕೂ ಅಧಿಕ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ನಿನ್ನೆ ಕಾರ್ಯಕರ್ತೆಯರ ಭೇಟಿಗೆ ಬಂದಿದ್ದ ಸಚಿವೆ ಉಮಾಶ್ರೀ ಕಣ್ಣೊರೆಸುವ ತಂತ್ರ ಮಾಡಿದ್ದಾರೆ ಎಂದು ಕಾರ್ಯಕರ್ತೆಯರು ಆರೋಪಿಸಿದ್ದಾರೆ. ದೂರದ ಊರುಗಳಿಂದ ಇಲ್ಲಿಗೆ ಬಂದಿರುವ ಕಾರ್ಯಕರ್ತೆಯರು ಕುಡಿಯುವ ನೀರು, ಶೌಚಾಲಯ ಸೌಲಭ್ಯವಿಲ್ಲದೆ ರಾತ್ರಿಯಿಡೀ ಪರಿತಪಿಸಿದ್ದಾರೆ.

ರಾತ್ರಿಯಿಡೀ ತಮ್ಮ ಪುಟ್ಟ ಮಕ್ಕಳ ಜೊತೆ ರಸ್ತೆಯಲ್ಲೇ ಮಲಗಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅಂಗನವಾಡಿ ಕಾರ್ಯಕರ್ತೆಯರ ನೋವನ್ನ ಾಲಿಸಿದ್ದಾರೆ. 2015ರಲ್ಲಿ ಕಾರ್ಯಕರ್ತೆಯರಿಗೆ ಕೊಟ್ಟ ಭರವಸೆಯನ್ನ ಸರ್ಕಾರ ಈಡೇರಿಸಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್‌ನ ಸುಪ್ರೀಂ ನಾಯಕ ಅಲ್ ಖಮೇನಿ ಸಾವು, ಅನೇಕ ದೇಶದ ಜನರಿಗೆ ನ್ಯಾಯ ಎಂದ ಟ್ರಂಪ್‌

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ಮುಂದಿನ ಸುದ್ದಿ
Show comments