Webdunia - Bharat's app for daily news and videos

Install App

4ನೇ ದಿನವೂ ಮುಂದುವರಿದ ಅಂಗನವಾಡಿ ಕಾರ್ಯಕರ್ತೆಯರ ಧರಣಿ

Webdunia
ಗುರುವಾರ, 23 ಮಾರ್ಚ್ 2017 (08:26 IST)
ಫ್ರೀಡಂಪಾರ್ಕ್`ನಲ್ಲಿ ನಡೆಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ 4ನೇ ದಿನವೂ ಮುಂದುವರೆದಿದೆ. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಹಿಂತೆಗೆಯುವ ಮಾತೇ ಇಲ್ಲ ಎಂದು ಸಂಘದ ಅಧ್ಯಕ್ಷೆ ವರಲಕ್ಷ್ಮೀ ತಿಳಿಸಿದ್ದಾರೆ.

ಸರ್ಕಾರ 2 ಬಾರಿ ಮಾತುಕತೆ ನಡೆಸಿದ್ದು ನಮ್ಮ ಬೇಡಿಕೆ ಈಡೇರಿಸಿಲ್ಲ. ನಮ್ಮನ್ನ ಬಿಟ್ಟು ಜನರೇ ಇಲ್ಲದ ಸಂಘಟನೆಗಳ ಮುಖಂಡರನ್ನ ಕರೆಸಿ ಮಾತುಕತೆ ನಡೆಸಲಾಗಿದೆ. ನಮ್ಮ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಮಲಗಿದ್ದ ಹಾವನ್ನ ಸರ್ಕಾರ ತುಳಿದೆಬ್ಬಿಸಿದೆ. ನಮ್ಮ ಹೋರಾಟ ಹೇಗಿರಲಿದೆ ಎಂಬುದನ್ನ ಕಾದು ನೋಡಿ ಎಂದು ವರಲಕ್ಷ್ಮೀ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಚಾನಲ್ ಸಂದರ್ಶನದಲ್ಲಿ ಮಾತನಾಡಿರುವ ವರಲಕ್ಷ್ಮೀ, ಹೋರಾಟದ ತೀವ್ರತೆ ಹೆಚ್ಚಿಸುವ ಸೂಚನೆ ಕೊಟ್ಟಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments