Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತೆ ಮಕ್ಕಳಿಗೆ ನೀಡಿದ ಕೋಳಿಮೊಟ್ಟೆಯಲ್ಲಿ ಏನಿತ್ತು ಗೊತ್ತಾ?

Webdunia
ಬುಧವಾರ, 28 ಆಗಸ್ಟ್ 2019 (10:27 IST)
ರಾಯಚೂರು : ಅಂಗನವಾಡಿ ಕಾರ್ಯಕರ್ತೆರೊಬ್ಬರು ಮಕ್ಕಳಿಗೆ ಮೊಟ್ಟೆ ಒಳಗಿದ್ದ ಕೋಳಿಮರಿಯನ್ನು ಬೇಯಿಸಿ ಕೊಟ್ಟ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.




ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪುರ ಗ್ರಾಮದ ಅಂಗನವಾಡಿಯಲ್ಲಿ ಮಕ್ಕಳಿಗೆ ಪ್ರತಿದಿನ ಕೋಳಿಮೊಟ್ಟೆಯನ್ನು ಬೇಯಿಸಿ ಕೊಡಲಾಗುತ್ತಿತ್ತು. ಆದರೆ ಅಂಗನವಾಡಿ ಕಾರ್ಯಕರ್ತೆ ಮೊಟ್ಟೆಯಲ್ಲಿ ಮರಿಯಾಗಿರುವುದು  ಸರಿಯಾಗಿ ಗಮನಿಸದೆ ಅದನ್ನೇ ಬೇಯಿಸಿ ಮಕ್ಕಳಿಗೆ ನೀಡಿದ್ದಾರೆ.


ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯ ಬೇಜವಬ್ದಾರಿತನಕ್ಕೆ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments