ಅಂಗನವಾಡಿ ಕಾರ್ಯಕರ್ತೆಯರಿಂದ ಸರ್ಕಾರಕ್ಕೆ ಇಂದು ಸಂಜೆಯವರೆಗೆ ಡೆಡ್ ಲೈನ್

Webdunia
ಮಂಗಳವಾರ, 31 ಜನವರಿ 2023 (19:49 IST)
ಅಂಗನವಾಡಿ ಕಾರ್ಯಕರ್ತರು ಕಳೆದ 9 ದಿನಗಳಿಂದ  ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.ಈ ವೇಳೆ ಇಂದು ಬೇಡಿಕೆಗಳ ಆದೇಶ ಹೊರಬೀಳದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುವುದಾಗಿ ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.
 
ಲಾಠಿ ಚಾರ್ಜ್, ಗೋಲಿಬಾರ್ ಆದ್ರೂ ನಾವು ಸುಮ್ಮನಿರೋದಿಲ್ಲ.ಯಾವತ್ತೋ ಒಂದು ದಿನ ಸಾಯಬೇಕು, ನಾಳೆಯೇ ಸತ್ತರೆ ಏನೂ ಆಗೊಲ್ಲ.ಸತತ 9 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ.ನಮ್ಮ ಹೋರಾಟದ ಕೂಗು ಸರ್ಕಾರದ ಕಿವಿಗೆ ಬಿದ್ದಿಲ್ಲ.ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಆಗಬೇಕು.ಇಲ್ಲವಾದ್ರೆ ನಾಳೆ 15 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಂದ ಸಿಎಂ ಮನೆ ಮುತ್ತಿಗೆ ಹಾಕ್ತೀವಿ ಎಂದು ಸಿಐಟಿಯು ಸಂಘಟನೆಯ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಜೌಟ್‌ ನಿವಾಸಿಗಳನ್ನು ಪ್ರಶ್ನಿಸಿದ ಎಸ್ಆರ್ ವಿಶ್ವನಾಥ್

ಬಳ್ಳಾರಿ ಶೂಟೌಟ್ ಪ್ರಕರಣ ಬೆನ್ನಲ್ಲೇ ದೇವರ ಮೊರೆ ಹೋದ ಜನಾರ್ದನ ರೆಡ್ಡಿ ಪತ್ನಿ

6ರ ಬಾಲಕಿ ಮೇಲೆ ಗ್ಯಾಂಗ್ ರೇಪ್, ಸಾಕ್ಷ್ಯ ನಾಶಕ್ಕೆ ಪಾಪಿಗಳು ಮಾಡಿದ ಕೃತ್ಯಕ್ಕೆ ಲಕ್ನೋ ಶಾಕ್

ಕಲಬುರಗಿ ಕಾರಾಗೃಹದಲ್ಲಿನ ಕೈದಿಗಳ ಅಕ್ರಮ ಚಟುವಟಿಕೆ, ಮಹತ್ವದ ಬೆಳವಣಿಗೆ

ಸಚಿವ ಸತೀಶ್ ಜಾರಕಿಹೊಳಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ

ಮುಂದಿನ ಸುದ್ದಿ
Show comments