ಅಂಗನವಾಡಿ ಕಾರ್ಯಕರ್ತೆಯರಿಂದ ಸರ್ಕಾರಕ್ಕೆ ಇಂದು ಸಂಜೆಯವರೆಗೆ ಡೆಡ್ ಲೈನ್

Webdunia
ಮಂಗಳವಾರ, 31 ಜನವರಿ 2023 (19:49 IST)
ಅಂಗನವಾಡಿ ಕಾರ್ಯಕರ್ತರು ಕಳೆದ 9 ದಿನಗಳಿಂದ  ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.ಈ ವೇಳೆ ಇಂದು ಬೇಡಿಕೆಗಳ ಆದೇಶ ಹೊರಬೀಳದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುವುದಾಗಿ ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.
 
ಲಾಠಿ ಚಾರ್ಜ್, ಗೋಲಿಬಾರ್ ಆದ್ರೂ ನಾವು ಸುಮ್ಮನಿರೋದಿಲ್ಲ.ಯಾವತ್ತೋ ಒಂದು ದಿನ ಸಾಯಬೇಕು, ನಾಳೆಯೇ ಸತ್ತರೆ ಏನೂ ಆಗೊಲ್ಲ.ಸತತ 9 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ.ನಮ್ಮ ಹೋರಾಟದ ಕೂಗು ಸರ್ಕಾರದ ಕಿವಿಗೆ ಬಿದ್ದಿಲ್ಲ.ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಆಗಬೇಕು.ಇಲ್ಲವಾದ್ರೆ ನಾಳೆ 15 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಂದ ಸಿಎಂ ಮನೆ ಮುತ್ತಿಗೆ ಹಾಕ್ತೀವಿ ಎಂದು ಸಿಐಟಿಯು ಸಂಘಟನೆಯ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏ17ಕ್ಕೆ ಶಿಕ್ಷೆ ಪ್ರಕಟ

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗದಲ್ಲಿ ಅವಘಡ, ಮೂವರಿಗೆ ಗಾಯ

17ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಕ್ಕೆ 9 ಕಾರ್ಮಿಕರು ಸಾವು, ಹಲವು ಮಂದಿಗೆ ಗಾಯ

ಪಶು ವೈದ್ಯೆ ಸಾವಿಗೆ ಕಾರಣವಾಗಿದ್ದ ತ್ಯಾವರೆಕೊಪ್ಪ ಮೃಗಾಲಯದ ಗರ್ಭಿಣಿ ನೀರಾನೆ ಸಾವು

ಮುಂದಿನ ಸುದ್ದಿ
Show comments