Webdunia - Bharat's app for daily news and videos

Install App

ಅನಿರ್ದಿಷ್ಟವಾದಿ ಮುಷ್ಕರಕ್ಕೆ ಸಜ್ಜಾಗಿ ಬಂದ ಅಂಗನವಾಡಿ ಕಾರ್ಯಕರ್ತೆಯರು

Webdunia
ಸೋಮವಾರ, 23 ಜನವರಿ 2023 (15:10 IST)
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದಾರೆ.ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ರಾತ್ರಿ ಇಡೀ ಟ್ರೈನ್ ಹಾಗೂ ಬಸ್ ಗಳಲ್ಲಿ ಸಂಚಾರ ನಡೆಸಿ ಫ್ರೀಡಂ ಪಾರ್ಕ್ ನಲ್ಲಿ  ನಾರಿಯರು ಪ್ರತಿಭಟನೆಗೆ ಕುಳಿತಿದ್ದಾರೆ.
 
ಊಟದ ಬುತ್ತಿ ಹಾಗೂ ಲಗೇಜ್ ಸಮೇತ ಅನಿರ್ದಿಷ್ಟವಾದಿ ಮುಷ್ಕರಕ್ಕೆ  ಕಾರ್ಯಕರ್ತೆಯರು ಸಜ್ಜಾಗಿದ್ದು,ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದುಬೇಡಿಕೆಗಳು ಈಡೇರುವ ವರೆಗು  ಪ್ರತಿಭಟನೆ ಮುಂದುವರೆಸೋದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 
ಸರ್ಕಾರದ ಪ್ರಮುಖರು ಬಂದು ಮಾತುಕತೆ ನಡೆಸುವ ವರೆಗೂ ಮುಷ್ಕರ ಮುಂದುವರೆಸೋದಾಗಿ ಪಟ್ಟು ಹಿಡಿದಿದ್ದಾರೆ.ಅಲ್ಲದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಸುಪ್ರೀಂ ಆದೇಶದಂತೆ ಗ್ರ್ಯಾಜುಟಿ ಹಣ ಫಿಕ್ಸ್ ಮಾಡಬೇಕು ಹೊಸ ಶಿಕ್ಷಣ ನೀತಿಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನಾಗಿ ನೋಡಬೇಕು,ಎಲ್ಲ ಇಲಾಖೆಯ ಕೆಲಸಗಳಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸ ಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ‌.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments