ಸರ್ಕಾರದ ವಿರುದ್ದ ಆಟೋ ಚಾಲಕರ ಆಕ್ರೋಶ; ಜುಲೈ 28ಕ್ಕೆ ರಾಜ್ಯಾದ್ಯಂತ ಸೇವೆ ಬಂದ್?

Webdunia
ಗುರುವಾರ, 13 ಜುಲೈ 2023 (15:58 IST)
ಸರ್ಕಾರದ ವಿರುದ್ದ ಆಟೋ ಚಾಲಕರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.ಖಾಸಗಿ ಬಸ್ ಒಕ್ಕೂಟ, ಟೂರ್ಸ್ ಅಂಡ್ ಟ್ರಾವೆಲ್ ಸೇರಿದಂತೆ 21 ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲ್ಲಿದ್ದಾರೆ.ಶಕ್ತಿ ಯೋಜನೆಯಿಂದಾಗಿ ಲಾಸ್ ನಲ್ಲಿದ್ದ ಆಟೋ ಚಾಲಕರಿಗೆ ಗಾಯದ ಮೇಲೆ ರ್ಯಾಪಿಡೋದಂತಾ ಬೈಕ್ ಟ್ಯಾಕ್ಸಿಗಳು ಬರೆ ಎಳೆಯುತ್ತಿದೆ.
 
ಸರ್ಕಾರ ಆಟೋ ಚಾಲಕರ ನೆರವಿಗೆ ಬರುವಂತೆ ಒತ್ತಾಯಿಸಿ,ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ್ದಾರೆ.ಇಲ್ಲವಾದ್ರೆ ಜುಲೈ 28 ರಂದು ಸಂಪೂರ್ಣ ಆಟೋ ಸಂಚಾರ ಬಂದ್‌ ಮಾಡೋ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.ರಾಜ್ಯಾದ್ಯಂತ ಇರುವ 3.10 ಲಕ್ಷ ಹಾಗೂ ಬೆಂಗಳೂರಲ್ಲಿ ಇರುವ 2.10 ಲಕ್ಷ ಆಟೋಗಳು ಈ ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
 
ಆಟೋ ಚಾಲಕರ ಬೇಡಿಕೆಗಳನ್ನು ನೋಡೋದಾದ್ರೆ
 
*ರ್ಯಾಪಿಡೋ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಬೇಕು,
 
*ಆಟೋ ಚಾಲಕರಿಗೆ ಪ್ರತಿ ತಿಂಗಳು 10 ಸಾವಿರ ಪರಿಹಾರ ಧನ ನೀಡಬೇಕು
 
*ಅಸಂಘಟಿತ ವಾಣಿಜ್ಯ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು, 
 
*ಆಟೋ ಟ್ಯಾಕ್ಸಿ ಚಾಲಕರಿಗೆ ಎರಡು ಲಕ್ಷ ಸಾಲ ಸೌಲಭ್ಯ ನೀಡಬೇಕು  
 
*ಎಲೆಕ್ಟ್ರಿಕ್ ಆಟೋಗಳನ್ನ ರ್ಯಾಪಿಡೊ, ಓಲಾ, ಊಬರ್ ಕಂಪನಿಗೆ ನೊಂದಣಿ ಮಾಡುವುದನ್ನ ನಿಲ್ಲಿಸಬೇಕು
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments