Webdunia - Bharat's app for daily news and videos

Install App

ಬಿಬಿಎಂಪಿ ವಿರುದ್ಧ ಸಹಕಾರ ನಗರದ ಜನರ ಆಕ್ರೋಶ

Webdunia
ಗುರುವಾರ, 9 ನವೆಂಬರ್ 2023 (14:02 IST)
ಬಿಬಿಎಂಪಿ ವಿರುದ್ಧ ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ.ಪ್ರತಿಭಾರಿ ನೀರು ತುಂಬಿ ಅಪಾರ ಹಾನಿಯಾಗ್ತಿದೆ.ನಮ್ಮ ಪರಿಸ್ಥಿತಿಗೆ ಬಿಬಿಎಂಪಿ ಅಧಿಕಾರಿಗಳು ಸ್ಪಂದಿಸ್ತಿಲ್ಲರಾಜಕಾಲುವೆ ಒತ್ತುವರಿ ತೆರವು ಮಾಡಿದ್ರೆ ಈ ಪರಿಸ್ಥಿತಿ ಬರ್ತಿರಲಿಲ್ಲ.ಈ ಕೂಡಲೇ ಇಲ್ಲಿನ ಎಂಎಲ್ಎ ಸ್ಥಳಕ್ಕೆ ಬರಲೇ ಬೇಕು ಎಂದು ಸಹಕಾರ ನಗರದ ಜನರು ಘೋಷಣೆ ಕೂಗಿದ್ದಾರೆ.
 
ಮಳೆ ನೀರು ಸಾಗಲು ಸಮರ್ಪಕ ವ್ಯವಸ್ಥೆ ಮಾಡಲು ಆಗ್ರಹಿಸಿದ್ದು,ಇನ್ನು ಎಷ್ಟು ವರ್ಷಗಳ ಕಾಲ ನಾವು ಇದೇ ರೀತಿ ಅನುಭವಿಸಬೇಕು.ಶಾಶ್ವತ ಪರಿಹಾರಕ್ಕೆ ಸ್ಥಳೀಯರ ಆಗ್ರಹಿಸಿ ರಸ್ತೆ ಮಧ್ಯೆಯೇ ಜನ ಘೋಷಣೆ ಕೂಗಿದ್ದಾರೆ.ರಸ್ತೆ ಮಧ್ಯೆಯೇ ಪ್ರತಿಭಟನೆ ಮಾಡಿದ ಪರಿಣಾಮ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲಿಡಬೇಕು: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿವಾದ

ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್

ನಾಡ ಹಬ್ಬಕ್ಕೆ ಬಾನು ಮುಷ್ತಾಕ್ ಚಾಲನೆ ವಿವಾದಕ್ಕೆ ಐದು ಪ್ರಶ್ನೆ ಹಾಕಿದ ಆರ್ ಅಶೋಕ್

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments