ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ

Webdunia
ಭಾನುವಾರ, 1 ಆಗಸ್ಟ್ 2021 (19:35 IST)
ಬಿ.ಬಿ.ಎಂ.ಪಿ ಯ ಬಜೆಟ್ ನ ಅನುದಾನವನ್ನು 8 ವಲಯಗಳಿಗೆ ಬಿಡುಗಡೆ ಮಾಡಿರುವಆಡಳಿತಗಾರರ ವಿರುದ್ದ ಮಾಜಿ ಸದಸ್ಯರುಗಳು ಅಸಮಾದಾನ ವ್ಯಕ್ತಪಡಿಸಿದ್ದಾರೆ.ಪ್ರತಿವಾರ್ಡಿಗೆ 60 ಲಕ್ಷ  ರೂಪಾಯಿಗಳನ್ನು  ‌ಒದಗಿಸಿರುವುದಕ್ಕೆ ಎಲ್ಲೆಡೆ ಆಕ್ರೋಶಕ್ಕೆ  ಆಡಳಿತಗಾರರು ಗುರಿಯಾಗಿದ್ದಾರೆ. ರಸ್ತೆಗಳ‌ಗುಂಡಿ ಮುಚ್ವಲು.ರಸ್ತೆಗಳ ದುರಸ್ತಿ.ಚರಂಡಿಯಲ್ಲಿ ಹೂಳೆತ್ತಲು.ಸೇರಿದಂತೆ ಇನ್ನಿತ್ತರ  ನಿರ್ವಹಣೆಗಳಿಗೆ ಈ ಅನುದಾನ ಸಾಕಾಗುವುದಿಲ್ಲ.ಎಂದು ವಿರೋದ ಪಕ್ಷದ ಮಾಜಿ‌ನಾಯಕ  ಎ.ಎಚ್. ಬಸವರಾಜ್  ತಮ್ಮ ಅಸಮಾದಾನವನ್ನು ಹೊರಹಾಕಿದ್ದಾರೆ.ಮಾರ್ಚ್ 30 ರಂದು ಬಜೆಟ್ ಮಂಡಿಸಲಾಗಿತ್ತು.ವಿಶೇಷ ಹಣಕಾಸು ಆಯುಕ್ತೆ ತುಳಸಿಮದ್ದಿನೇನಿ ಮಂಡಿಸಿದ್ದರು. ಇವತ್ತು ಅನುದಾನ ವಲಯವಾರು ಹಂಚಿಕೆಮಾಡಿ ಆದೇಶ ಹೊರಡಿಸಿದ್ದಾರೆ  ಹಳೆಯ ವಾರ್ಡಿಗೆ 2 ಕೋಟಿ.ಹೊಸ ವಾರ್ಡಿಗೆ ಮೂರು ಕೋಟಿ ಮಂಜೂರು ಮಾಡುವಂತೆ ಆಗ್ರಹಪಡಿಸಿದ್ದಾರೆ..
ಬೈಟ್- ಎ.ಹೆಚ್.ಬಸವರಾಜ್ ಮಾಜಿ ಅದ್ಯಕ್ಷರು ವಾರ್ಡ ಕಮಿಟಿ ಬಿ.ಬಿ.ಎಂ.ಪಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments