Webdunia - Bharat's app for daily news and videos

Install App

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ

Webdunia
ಭಾನುವಾರ, 1 ಆಗಸ್ಟ್ 2021 (19:35 IST)
ಬಿ.ಬಿ.ಎಂ.ಪಿ ಯ ಬಜೆಟ್ ನ ಅನುದಾನವನ್ನು 8 ವಲಯಗಳಿಗೆ ಬಿಡುಗಡೆ ಮಾಡಿರುವಆಡಳಿತಗಾರರ ವಿರುದ್ದ ಮಾಜಿ ಸದಸ್ಯರುಗಳು ಅಸಮಾದಾನ ವ್ಯಕ್ತಪಡಿಸಿದ್ದಾರೆ.ಪ್ರತಿವಾರ್ಡಿಗೆ 60 ಲಕ್ಷ  ರೂಪಾಯಿಗಳನ್ನು  ‌ಒದಗಿಸಿರುವುದಕ್ಕೆ ಎಲ್ಲೆಡೆ ಆಕ್ರೋಶಕ್ಕೆ  ಆಡಳಿತಗಾರರು ಗುರಿಯಾಗಿದ್ದಾರೆ. ರಸ್ತೆಗಳ‌ಗುಂಡಿ ಮುಚ್ವಲು.ರಸ್ತೆಗಳ ದುರಸ್ತಿ.ಚರಂಡಿಯಲ್ಲಿ ಹೂಳೆತ್ತಲು.ಸೇರಿದಂತೆ ಇನ್ನಿತ್ತರ  ನಿರ್ವಹಣೆಗಳಿಗೆ ಈ ಅನುದಾನ ಸಾಕಾಗುವುದಿಲ್ಲ.ಎಂದು ವಿರೋದ ಪಕ್ಷದ ಮಾಜಿ‌ನಾಯಕ  ಎ.ಎಚ್. ಬಸವರಾಜ್  ತಮ್ಮ ಅಸಮಾದಾನವನ್ನು ಹೊರಹಾಕಿದ್ದಾರೆ.ಮಾರ್ಚ್ 30 ರಂದು ಬಜೆಟ್ ಮಂಡಿಸಲಾಗಿತ್ತು.ವಿಶೇಷ ಹಣಕಾಸು ಆಯುಕ್ತೆ ತುಳಸಿಮದ್ದಿನೇನಿ ಮಂಡಿಸಿದ್ದರು. ಇವತ್ತು ಅನುದಾನ ವಲಯವಾರು ಹಂಚಿಕೆಮಾಡಿ ಆದೇಶ ಹೊರಡಿಸಿದ್ದಾರೆ  ಹಳೆಯ ವಾರ್ಡಿಗೆ 2 ಕೋಟಿ.ಹೊಸ ವಾರ್ಡಿಗೆ ಮೂರು ಕೋಟಿ ಮಂಜೂರು ಮಾಡುವಂತೆ ಆಗ್ರಹಪಡಿಸಿದ್ದಾರೆ..
ಬೈಟ್- ಎ.ಹೆಚ್.ಬಸವರಾಜ್ ಮಾಜಿ ಅದ್ಯಕ್ಷರು ವಾರ್ಡ ಕಮಿಟಿ ಬಿ.ಬಿ.ಎಂ.ಪಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments