Webdunia - Bharat's app for daily news and videos

Install App

ಜಿಂದಾಲ್ ಗೆ ಭೂಮಿ ಕೊಡಿ ಎಂದ ಅನಿಲ್ ಲಾಡ್

Webdunia
ಸೋಮವಾರ, 17 ಜೂನ್ 2019 (19:27 IST)
ಜಿಂದಾಲ್ ಉಕ್ಕು ಕಾರ್ಖಾನೆಗೆ ಜಮೀನು ನೀಡಬಾರದು. ಆದರೆ ಕೈಗಾರಿಕೆ ಅಭಿವೃದ್ಧಿಯಾಗಬೇಕಾದರೆ ಭೂಮಿ ನೀಡಬೇಕು. ಹೀಗಂತ ಅನಿಲ್ ಲಾಡ್ ಹೇಳಿದ್ದಾರೆ.

ಜಿಂದಾಲ್ ಕಾರ್ಖಾನೆಯವರು ಜಮೀನನ್ನು ಪಡೆದುಕೊಂಡರೆ ಆ ಜಮೀನನ್ನು ಬ್ಯಾಂಕ್ ಗಳಿಗೆ ಅಡ ಇಡದಂತೆ ಷರತ್ತು ಹಾಕಬೇಕು. ಹೀಗಂತ ಮಾಜಿ ಶಾಸಕ ಅನಿಲ್ ಲಾಡ್ ಹೇಳಿದ್ದಾರೆ.

ಜಿಂದಾಲ್ ಗೆ 3666 ಎಕರೆ ಜಮೀನನ್ನು 1.20 ಲಕ್ಷ ರೂ.ಗಳಂತೆ ಕೇವಲ 43 ಕೋಟಿ ರೂಪಾಯಿಗೆ ಮಾರಾಟ ಮಾಡಲು ಸರಕಾರ ಮುಂದಾಗಿದೆ. ಇದನ್ನು ಅಡ ಇಟ್ಟು ಜಿಂದಾಲ್ 3666 ಕೋಟಿ ರೂ. ಸಾಲ ಪಡೆದುಕೊಳ್ಳಲಿದೆ. ಆ ನಂತರ ಕಾರ್ಖಾನೆ ಬಂದ್ ಆದರೆ ಏನೂ ಮಾಡೋಕೆ ಆಗೋದಿಲ್ಲ. ಹೀಗಾಗಿ ಜಮೀನನ್ನು ಲೀಜ್ ಆಧಾರದಲ್ಲೇ ನೀಡಲಿ. ಕೈಗಾರಿಕೆ ಮುಚ್ಚಿದರೆ ಅದು ಸರಕಾರದ ವಶದಲ್ಲೇ ಉಳಿಯುತ್ತದೆ ಎಂದರು.

ಜಮೀನನ್ನು ಅಡ ಇಡದಂತೆ ಷರತ್ತು ಹಾಕಬೇಕು. ಆಗ ಜಿಂದಾಲ್ ಒಂದು ಎಕರೆಯನ್ನು ಖರೀದಿ ಮಾಡಲು ಮುಂದೆ ಬರೋದಿಲ್ಲ ಎಂದರು.

ಜಿಂದಾಲ್ ಸುತ್ತಮುತ್ತಲಿನ ಹಳ್ಳಿಗಳ ಜನ ಶಿಕ್ಷಣ, ಉದ್ಯೋಗ, ವಂಚನೆ, ಮೂಲಸೌಕರ್ಯ ಕೊರತೆ ಬಗ್ಗೆ ತಿಳಿಸಿದರೆ ಸದನದ ಉಪಸಮಿತಿಗೆ ನೀಡುವುದಾಗಿ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments