Webdunia - Bharat's app for daily news and videos

Install App

ಜಿಂದಾಲ್ ಗೆ ಭೂಮಿ ಕೊಡಿ ಎಂದ ಅನಿಲ್ ಲಾಡ್

Webdunia
ಸೋಮವಾರ, 17 ಜೂನ್ 2019 (19:27 IST)
ಜಿಂದಾಲ್ ಉಕ್ಕು ಕಾರ್ಖಾನೆಗೆ ಜಮೀನು ನೀಡಬಾರದು. ಆದರೆ ಕೈಗಾರಿಕೆ ಅಭಿವೃದ್ಧಿಯಾಗಬೇಕಾದರೆ ಭೂಮಿ ನೀಡಬೇಕು. ಹೀಗಂತ ಅನಿಲ್ ಲಾಡ್ ಹೇಳಿದ್ದಾರೆ.

ಜಿಂದಾಲ್ ಕಾರ್ಖಾನೆಯವರು ಜಮೀನನ್ನು ಪಡೆದುಕೊಂಡರೆ ಆ ಜಮೀನನ್ನು ಬ್ಯಾಂಕ್ ಗಳಿಗೆ ಅಡ ಇಡದಂತೆ ಷರತ್ತು ಹಾಕಬೇಕು. ಹೀಗಂತ ಮಾಜಿ ಶಾಸಕ ಅನಿಲ್ ಲಾಡ್ ಹೇಳಿದ್ದಾರೆ.

ಜಿಂದಾಲ್ ಗೆ 3666 ಎಕರೆ ಜಮೀನನ್ನು 1.20 ಲಕ್ಷ ರೂ.ಗಳಂತೆ ಕೇವಲ 43 ಕೋಟಿ ರೂಪಾಯಿಗೆ ಮಾರಾಟ ಮಾಡಲು ಸರಕಾರ ಮುಂದಾಗಿದೆ. ಇದನ್ನು ಅಡ ಇಟ್ಟು ಜಿಂದಾಲ್ 3666 ಕೋಟಿ ರೂ. ಸಾಲ ಪಡೆದುಕೊಳ್ಳಲಿದೆ. ಆ ನಂತರ ಕಾರ್ಖಾನೆ ಬಂದ್ ಆದರೆ ಏನೂ ಮಾಡೋಕೆ ಆಗೋದಿಲ್ಲ. ಹೀಗಾಗಿ ಜಮೀನನ್ನು ಲೀಜ್ ಆಧಾರದಲ್ಲೇ ನೀಡಲಿ. ಕೈಗಾರಿಕೆ ಮುಚ್ಚಿದರೆ ಅದು ಸರಕಾರದ ವಶದಲ್ಲೇ ಉಳಿಯುತ್ತದೆ ಎಂದರು.

ಜಮೀನನ್ನು ಅಡ ಇಡದಂತೆ ಷರತ್ತು ಹಾಕಬೇಕು. ಆಗ ಜಿಂದಾಲ್ ಒಂದು ಎಕರೆಯನ್ನು ಖರೀದಿ ಮಾಡಲು ಮುಂದೆ ಬರೋದಿಲ್ಲ ಎಂದರು.

ಜಿಂದಾಲ್ ಸುತ್ತಮುತ್ತಲಿನ ಹಳ್ಳಿಗಳ ಜನ ಶಿಕ್ಷಣ, ಉದ್ಯೋಗ, ವಂಚನೆ, ಮೂಲಸೌಕರ್ಯ ಕೊರತೆ ಬಗ್ಗೆ ತಿಳಿಸಿದರೆ ಸದನದ ಉಪಸಮಿತಿಗೆ ನೀಡುವುದಾಗಿ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments