ಅನಿರುದ್ಧ್‌ಗೆ ಕಿರುತೆರೆಯಿಂದ ಬಹಿಷ್ಕಾರ?

Webdunia
ಶನಿವಾರ, 20 ಆಗಸ್ಟ್ 2022 (13:35 IST)
ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಆರ್ಯವರ್ಧನ್ ಪಾತ್ರಧಾರಿ ಬದಲಾಗ್ತಾರೆ. ಧಾರಾವಾಹಿಯಿಂದ ಅನಿರುದ್ಧ್‌ರನ್ನು ಹೊರಹಾಕಲಾಗುತ್ತೆ ಎನ್ನುವ ಮಾತು ಕೇಳಿ ಬರುತ್ತಿದೆ. ಕಿರುತೆರೆಯಿಂದಲೇ ಅನಿರುದ್ಧ್ ಬ್ಯಾನ್ ಆಗ್ತಿದ್ದಾರೆ ಅಂತಾನೂ ಹೇಳಲಾಗುತ್ತಿದೆ. ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ್ ಅವರನ್ನು ತೆಗೆದು ಹಾಕಲು ಧಾರಾವಾಹಿ ನಿರ್ದೇಶಕರು ಆಗಿರುವ ಆರೂರು ಜಗದೀಶ್ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಅನಿರುದ್ಧ್ ಮೇಲೆ ಸತತ ಆರೋಪಗಳು ಕೇಳಿ ಬಂದಿವೆ. ಶೂಟಿಂಗ್ ಸೆಟ್‌ನಲ್ಲಿ ಕಿರಿಕಿರಿ, ಆ ರೀತಿ ಮಾಡೋದಿಲ್ಲ ಈ ರೀತಿ ಮಾಡೋದಿಲ್ಲ ಎನ್ನುತ್ತಿದ್ದರು ಅಂತ ಹೇಳಲಾಗುತ್ತಿದೆ. ಡೈರೆಕ್ಟರ್ ಹೇಳಿದಂತೆ ಕೇಳದೇ, ನಾನು ಈ ರೀತಿ ಆ್ಯಕ್ಟ್ ಮಾಡೋದಿಲ್ಲ ಅಂತ ಹೇಳಿದ್ದಾರಂತೆ. ಅನಿರುದ್ಧ್ ವರ್ತನೆ ವಿರುದ್ಧ ಕನ್ನಡ ಕಿರುತೆರೆ ನಿರ್ಮಾಪಕರ ಸಂಘಕ್ಕೂ ದೂರು ಹೋಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕನ್ನಡ ಕಿರುತೆರೆ ನಿರ್ಮಾಪಕರ ಸಂಘದಲ್ಲಿ ಸಭೆ ನಡೆಯುತ್ತಿದೆ ಅಂತ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments