Webdunia - Bharat's app for daily news and videos

Install App

ಸಿ.ಪಿ. ಯೋಗಿಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ-ಓಕೆ ಎಂದರು ಕುಮಾರಸ್ವಾಮಿ

Webdunia
ಬುಧವಾರ, 10 ಜನವರಿ 2018 (07:46 IST)
ಬೆಂಗಳೂರು : ಅನಿತಾ ಕುಮಾರಸ್ವಾಮಿ ಅವರು ಚೆನ್ನಪಟ್ಟಣದಲ್ಲಿ ಜೆಡಿಎಸ್ ಪರ ಕಣಕ್ಕಿಳಿಯುವುದಾಗಿ ತಿಳಿದು ಬಂದಿದ್ದು, ಈ ವಿಚಾರವನ್ನು ಬುಧವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಸುದ್ಧಿಗೋಷ್ಠಿ ನಡೆಸಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

 
ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಬೇಕೆಂಬ  ಒತ್ತಾಯಕ್ಕೆ ಮಣಿದು ಹೆಚ್.ಡಿ.ಕುಮಾರಸ್ವಾಮಿ ಅವರು ಅಸ್ತು ಎಂದಿದ್ದಾರೆ. ಜೆ.ಪಿ. ನಗರದ ತಮ್ಮ ನಿವಾಸದಲ್ಲಿ 3 ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿ ಚೆನ್ನಪಟ್ಟಣದ ಜೆಡಿಎಸ್ ಮುಂಖಡರ ಮನವಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಓಕೆ ಎಂದಿದ್ದಾರೆ. ದೂರವಾಣಿ ಮೂಲಕ ಮಾಧ್ಯಮವೊಂದಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ ಸಿ.ಪಿ. ಯೋಗಿಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧೆಗಿಳಿದಿರುವುದಂತು ಖಚಿತ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments