Webdunia - Bharat's app for daily news and videos

Install App

ಶೃಂಗೇರಿಗೆ ಭೇಟಿ ನೀಡಿದ ಅನಿತಾ ಕುಮಾರಸ್ವಾಮಿ

Webdunia
ಶುಕ್ರವಾರ, 12 ಅಕ್ಟೋಬರ್ 2018 (15:31 IST)
ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿರೋ ಅನಿತಾ ಕುಮಾರಸ್ವಾಮಿ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಅನಿತಾ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿರುವ ಅವರು, ಶಾರದಾಂಭೆ ದರ್ಶನ ಪಡೆದುಕೊಂಡರು.

ಅನಿತಾ ಕುಮಾರಸ್ವಾಮಿ ಯವರು ಶಾರದಾಂಬೆಗೆ ಪೂಜೆ ಸಲ್ಲಿಸಿ ಜಗದ್ಗುರುಗಳ ಭೇಟಿ ಮಾಡಿದರು. 
ಕಳೆದ ಬಾರಿಯು ಜೆಡಿಎಸ್ ನಿಂದ ಅಭ್ಯರ್ಥಿಗಳು ಕಣಕ್ಕಿಳಿಯುವ ಮುನ್ನ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದರು. ರಾಮನಗರ ಉಪಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಅನಿತಾ ಕುಮಾರಸ್ವಾಮಿ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments