Webdunia - Bharat's app for daily news and videos

Install App

ಒಂದು ಕಾಲು ರೂಪಾಯಿ ಹರಕೆ ಮುಂದುವರಿಸಿದ ಅನಿತಾಕುಮಾರಸ್ವಾಮಿ

Webdunia
ಮಂಗಳವಾರ, 12 ಮಾರ್ಚ್ 2019 (13:41 IST)
ಲೋಕಸಭೆ ಚುನಾವಣೆಗೆ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಿರೋ ಹಿನ್ನೆಲೆಯಲ್ಲಿ ಅನಿತಾ ಕುಮಾರಸ್ವಾಮಿ ಹರಕೆ ಮುಂದುವರಿಸಿದ್ದಾರೆ.

ನಿಖಿಲ್ ತಾಯಿ ಅನಿತಾ ಕುಮಾರಸ್ವಾಮಿ ಅವರಿಂದ ಒಂದೂ ಕಾಲು ರೂಪಾಯಿ ಹರಕೆಯ ಪೂಜೆ ಮುಂದುವರಿಕೆಯಾಗಿದೆ.
ನಿಖಿಲ್ ಗೆ ಜೆಡಿಎಸ್ ಟಿಕೆಟ್ ಸಿಕ್ಕಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹರಕೆ ಹೊತ್ತಿದ್ದಾರೆ ಅನಿತಾ ಕುಮಾರಸ್ವಾಮಿ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಹೊರ ವಲಯದಲ್ಲಿರುವ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹರಕೆ ಹೊತ್ತು ಈಗಾಗಲೇ 2 ಮಂಗಳವಾರ ಪೂಜೆ ಸಲ್ಲಿಸಿದ್ದಾರೆ ಅನಿತಾ ಕುಮಾರಸ್ವಾಮಿ.

ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಹರಕೆ ಹೊತ್ತರೆ ಇಷ್ಟಾರ್ಥ ನೆರವೇರಲಿದೆ ಅನ್ನೋ ವಾಡಿಕೆ ಇದೆ. 5 ಮಂಗಳವಾರ ಆಗಮಿಸಿ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ನೆರವೇರಲಿದೆ ಅನ್ನೋ ನಂಬಿಕೆ ಹಿನ್ನಲೆಯಲ್ಲಿ ಇಂದು 3 ನೇ ಮಂಗಳವಾರದ ಪೂಜೆಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ ಅನಿತಾ ಕುಮಾರಸ್ವಾಮಿ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments