Webdunia - Bharat's app for daily news and videos

Install App

ಸುಮಲತಾ ಅಂಬರೀಶ್ ಹೇಳಿಕೆಗೆ ತೀರುಗೇಟು ನೀಡಿದ ಅನಿತಾ ಕುಮಾರಸ್ವಾಮಿ

Webdunia
ಭಾನುವಾರ, 17 ಮಾರ್ಚ್ 2019 (14:22 IST)
ಮೈಸೂರು : ಜೆಡಿಎಸ್ ಗೆ ಭಯ ಇರಬೇಕು ಎಂದ ಸುಮಲತಾ ಅಂಬರೀಶ್ ಅವರ ಹೇಳಿಕೆಗೆ ಅನಿತಾ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಮಂಡ್ಯದಲ್ಲಿ ನಮಗೆ ಯಾವ ಭಯನೂ ಇಲ್ಲ. ಸುಮಲತಾ ಅವರಿಗೆ ಭಯ ಇರಬೇಕು. ಮಂಡ್ಯ ಜನತೆಯ ಜೊತೆಗೆ ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಒಳ್ಳೆಯ ಭಾಂದವ್ಯವಿದೆ. ಕಷ್ಟದ ಸಮಯದಲ್ಲೂ 8 ಕ್ಷೇತ್ರಗಳನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ಅವರು, ನಮ್ಮನ್ನು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ 20, ಜೆಡಿಎಸ್ 8 ಸ್ಥಾನ ಹಂಚಿಕೊಂಡಿದೆ. ಇಬ್ಬರು ಕುಳಿತು ಒಟ್ಟಾಗಿ ಮಾತನಾಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಜನತೆ ನಮ್ಮ ಪರವಾಗಿ ಇದ್ದಾರೆ. ಈ ಚುನಾವಣೆಯಲ್ಲಿ ಅವರು ನಮ್ಮ ಪರವಾಗಿ, ನಾವು ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments