Webdunia - Bharat's app for daily news and videos

Install App

ಸುಮಲತಾ ಅಂಬರೀಶ್ ಹೇಳಿಕೆಗೆ ತೀರುಗೇಟು ನೀಡಿದ ಅನಿತಾ ಕುಮಾರಸ್ವಾಮಿ

Webdunia
ಭಾನುವಾರ, 17 ಮಾರ್ಚ್ 2019 (14:22 IST)
ಮೈಸೂರು : ಜೆಡಿಎಸ್ ಗೆ ಭಯ ಇರಬೇಕು ಎಂದ ಸುಮಲತಾ ಅಂಬರೀಶ್ ಅವರ ಹೇಳಿಕೆಗೆ ಅನಿತಾ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಮಂಡ್ಯದಲ್ಲಿ ನಮಗೆ ಯಾವ ಭಯನೂ ಇಲ್ಲ. ಸುಮಲತಾ ಅವರಿಗೆ ಭಯ ಇರಬೇಕು. ಮಂಡ್ಯ ಜನತೆಯ ಜೊತೆಗೆ ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಒಳ್ಳೆಯ ಭಾಂದವ್ಯವಿದೆ. ಕಷ್ಟದ ಸಮಯದಲ್ಲೂ 8 ಕ್ಷೇತ್ರಗಳನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ಅವರು, ನಮ್ಮನ್ನು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ 20, ಜೆಡಿಎಸ್ 8 ಸ್ಥಾನ ಹಂಚಿಕೊಂಡಿದೆ. ಇಬ್ಬರು ಕುಳಿತು ಒಟ್ಟಾಗಿ ಮಾತನಾಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಜನತೆ ನಮ್ಮ ಪರವಾಗಿ ಇದ್ದಾರೆ. ಈ ಚುನಾವಣೆಯಲ್ಲಿ ಅವರು ನಮ್ಮ ಪರವಾಗಿ, ನಾವು ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments